ಮಂಜನಾಡಿ: ಭಾರತದ ಸ್ವಾತಂತ್ರ್ಯಕ್ಕೆ ಬೇಕಾಗಿ ಕಾರ್ಯಾಚರಿಸಿದ ಹೋರಾಟಗಾರರ ಜಾತ್ಯತೀತತೆಯನ್ನು ದೇಶ ಮಾದರಿ ಮಾಡಬೇಕು ಮತ್ತು ಸರಿಯಾದ ಚರಿತ್ರೆಯನ್ನು ಹೊಸ ತಲೆಮಾರು ಕಲೀಬೇಕು ಎಂದು ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಡಸಾಲೆ ಹೇಳಿದರು.
ಮುನವ್ವಿರುಲ್ ಇಸ್ಲಾಂ ಮದರಸ ಬಂಡಸಾಲೆ ವಠಾರದಲ್ಲಿ ನಡೆದ 75 ನೇ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲಿ ಅವರು ಸಂದೇಶ ಭಾಷಣ ಮಾಡಿದರು.
ಹಾಜಿ ಇಬ್ರಾಹಿಂ ಬಂಡಸಾಲೆ ಧ್ವಜಾರೋಹನ ನಡೆಸಿದರು. ಕೆ. ಐ. ಆಲಿ ಕುಂಞಿ ಮುನವ್ವಿರುಲ್ ಇಸ್ಲಾಂ ಮದರಸ ಬಂಡಸಾಲೆ ಮುನ್ನುಡಿ ಭಾಷಣ ಮಾಡಿದರು. ಮುಹಮ್ಮದ್ ಶರೀಫ್ ಮದನಿ ಬೆಳ್ತಂಗಡಿ ಅಧ್ಯಾಪಕರು ಮುನವ್ವಿರುಲ್ ಇಸ್ಲಾಂ ಮದರಸ ಬಂಡಸಾಲೆ, ಮುಹಮ್ಮದ್ ಬಷೀರ್ ರಿಯಾದ್ ,ಬಿ.ಎಚ್ ಮುಹಮ್ಮದ್ ಕೆ. ಐ ಅಸ್ರಫ್, ಶೇಕಬ್ಬ ಅಂಗಡಿ,ಎಂ.ಪಿ ಮುಹಮ್ಮದ್, ಎಂ. ಪಿ . ಅಬ್ಬಾಸ್, ಅಬ್ದುಲ್ ರಹ್ಮಾನ್ (ಅದ್ದು) ಬಿ. ಮುಹಮ್ಮದ್,ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್