ಕೈರಂಗಳ : ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ವತಿಯಿಂದ 75 ನೇ ಭವ್ಯ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಂಸ್ಥೆಯ ಕಛೇರಿಯಲ್ಲಿ ನಡೆಯುತು.
ತೋಟಾಲ್ ಜುಮಾ ಮಸ್ಜಿದ್ ಖತೀಬ್ ಅಲ್ಹಾಜ್ ಮುಹಿಯ್ಯದ್ದೀನ್ ಸಅದಿ ತೋಟಾಲ್ ದುವಾ ನೆರವೇರಿಸಿ ಸ್ವಾತಂತ್ರ್ಯ ಸಂದೇಶ ನೀಡಿದರು.ಸಂಸ್ಥೆಯ ಡೈರೆಕ್ಟರ್ ಹೈದರ್ ಕೈರಂಗಳ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಚಂದ್ರಹಾಸ್ ಕಣಂತೂರ್,ಪಂಚಾಯತ್ ಸದಸ್ಯರಾದ ಜನಾರ್ದನ ಕುಲಾಲ್,ಹಿರಿಯರಾದ ಇಬ್ರಾಹಿಂ ಪಾರೆ,ಅಹ್ಮದ್ ಕುಂಞಿ,ತೋಟಾಲ್ ಜುಮಾ ಮಸ್ಜಿದ್ ಕಾರ್ಯದರ್ಶಿ ಮುಹಮ್ಮದ್ ತೋಟಾಲ್,ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ಅಧ್ಯಕ್ಷ ಶರೀಫ್, ಇಕ್ಬಾಲ್ ಕೈರಂಗಳ, ಫಾರೂಕ್ ಕೈರಂಗಳ, ಮುನೀರ್ ಮಾಸ್ಟರ್, ಸಲಾಂ ವಿದ್ಯಾನಗರ,SSF ಮೋಂಟುಗೊಳಿ ಸೆಕ್ಟರ್ ಕಾರ್ಯದರ್ಶಿ ರಾಫಿ ತೋಟಾಲ್ ಮತ್ತಿತರರ ಉಪಸ್ಥಿತಿ.
ಸದಸ್ಯರಾದ ಜಾಬಿರ್ ತೋಟಾಲ್ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ