ಕೈರಂಗಳ : ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ವತಿಯಿಂದ 75 ನೇ ಭವ್ಯ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಂಸ್ಥೆಯ ಕಛೇರಿಯಲ್ಲಿ ನಡೆಯುತು.
ತೋಟಾಲ್ ಜುಮಾ ಮಸ್ಜಿದ್ ಖತೀಬ್ ಅಲ್ಹಾಜ್ ಮುಹಿಯ್ಯದ್ದೀನ್ ಸಅದಿ ತೋಟಾಲ್ ದುವಾ ನೆರವೇರಿಸಿ ಸ್ವಾತಂತ್ರ್ಯ ಸಂದೇಶ ನೀಡಿದರು.ಸಂಸ್ಥೆಯ ಡೈರೆಕ್ಟರ್ ಹೈದರ್ ಕೈರಂಗಳ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಚಂದ್ರಹಾಸ್ ಕಣಂತೂರ್,ಪಂಚಾಯತ್ ಸದಸ್ಯರಾದ ಜನಾರ್ದನ ಕುಲಾಲ್,ಹಿರಿಯರಾದ ಇಬ್ರಾಹಿಂ ಪಾರೆ,ಅಹ್ಮದ್ ಕುಂಞಿ,ತೋಟಾಲ್ ಜುಮಾ ಮಸ್ಜಿದ್ ಕಾರ್ಯದರ್ಶಿ ಮುಹಮ್ಮದ್ ತೋಟಾಲ್,ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ಅಧ್ಯಕ್ಷ ಶರೀಫ್, ಇಕ್ಬಾಲ್ ಕೈರಂಗಳ, ಫಾರೂಕ್ ಕೈರಂಗಳ, ಮುನೀರ್ ಮಾಸ್ಟರ್, ಸಲಾಂ ವಿದ್ಯಾನಗರ,SSF ಮೋಂಟುಗೊಳಿ ಸೆಕ್ಟರ್ ಕಾರ್ಯದರ್ಶಿ ರಾಫಿ ತೋಟಾಲ್ ಮತ್ತಿತರರ ಉಪಸ್ಥಿತಿ.
ಸದಸ್ಯರಾದ ಜಾಬಿರ್ ತೋಟಾಲ್ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ