ಕೈರಂಗಳ : ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ವತಿಯಿಂದ 75 ನೇ ಭವ್ಯ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಂಸ್ಥೆಯ ಕಛೇರಿಯಲ್ಲಿ ನಡೆಯುತು.
ತೋಟಾಲ್ ಜುಮಾ ಮಸ್ಜಿದ್ ಖತೀಬ್ ಅಲ್ಹಾಜ್ ಮುಹಿಯ್ಯದ್ದೀನ್ ಸಅದಿ ತೋಟಾಲ್ ದುವಾ ನೆರವೇರಿಸಿ ಸ್ವಾತಂತ್ರ್ಯ ಸಂದೇಶ ನೀಡಿದರು.ಸಂಸ್ಥೆಯ ಡೈರೆಕ್ಟರ್ ಹೈದರ್ ಕೈರಂಗಳ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಚಂದ್ರಹಾಸ್ ಕಣಂತೂರ್,ಪಂಚಾಯತ್ ಸದಸ್ಯರಾದ ಜನಾರ್ದನ ಕುಲಾಲ್,ಹಿರಿಯರಾದ ಇಬ್ರಾಹಿಂ ಪಾರೆ,ಅಹ್ಮದ್ ಕುಂಞಿ,ತೋಟಾಲ್ ಜುಮಾ ಮಸ್ಜಿದ್ ಕಾರ್ಯದರ್ಶಿ ಮುಹಮ್ಮದ್ ತೋಟಾಲ್,ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ಅಧ್ಯಕ್ಷ ಶರೀಫ್, ಇಕ್ಬಾಲ್ ಕೈರಂಗಳ, ಫಾರೂಕ್ ಕೈರಂಗಳ, ಮುನೀರ್ ಮಾಸ್ಟರ್, ಸಲಾಂ ವಿದ್ಯಾನಗರ,SSF ಮೋಂಟುಗೊಳಿ ಸೆಕ್ಟರ್ ಕಾರ್ಯದರ್ಶಿ ರಾಫಿ ತೋಟಾಲ್ ಮತ್ತಿತರರ ಉಪಸ್ಥಿತಿ.
ಸದಸ್ಯರಾದ ಜಾಬಿರ್ ತೋಟಾಲ್ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ