SSF ಸುನ್ನತ್-ಕೆರೆ ಯುನಿಟ್ ವತಿಯಿಂದ ಇಂದು 75ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.ಧ್ವಜಾರೋಹಣ ಕಾರ್ಯಕ್ರಮವನ್ನು SYS ಗುರುವಾಯನಕೆರೆ ಶಾಖೆ ಕೋಶಾಧಿಕಾರಿ ಬಹು: ಹಮೀದ್ ಮುಸ್ಲಿಯಾರ್ ನೆರವೇರಿಸಿದರು.
ಬಹು:ನಾಸರ್ ಅಹ್ದಲ್, ಭಾರತಕ್ಕೆ ಸ್ವಾತಂತ್ರ ತಂದುಕೊಟ್ಟ ವೀರಧೀರ ನಾಯಕರ ಆ ದಿನದ ಪರಿಶ್ರಮ, ತ್ಯಾಗ ಬಲಿದಾನಗಳ ಸ್ಮರಿಸಿ ಆಶಂಸ ಭಾಷಣವನ್ನು ಮಾಡಿದರು.
ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಪಿಲಿಚಂಡಿಕಲ್ಲು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಜ:ಅಬ್ದುಲ್ ಹಕೀಂ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಜ:ಸಮೀರ್ ಪ್ಲಾಸ್ಟಿಕ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ SSF ಸುನ್ನತ್-ಕೆರೆ ಯುನಿಟ್ ಪ್ರ.ಕಾರ್ಯದರ್ಶಿ ಜ:ತಾಜುದ್ದೀನ್ ಸ್ವಾಗತಿಸಿ, SSF ಸುನ್ನತ್-ಕೆರೆ ಯುನಿಟ್ ಅಧ್ಯಕ್ಷರಾದ ಜ: ಇಸಾಕ್ ಧನ್ಯವಾದಗೈದರು. ಈ ಕಾರ್ಯಕ್ರಮದಲ್ಲಿ
ಊರಿನೆಲ್ಲಾ ಹಿರಿಯ , ಕಿರಿಯ ಸದಸ್ಯರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ