ರಿಯಾದ್: (ಜನಧ್ವನಿ ವಾರ್ತೆ ) ಕೆ.ಸಿ.ಎಫ್. ರಿಯಾದ್ ಝೋನ್ ಅಧೀನದಲ್ಲಿ ನೂತನ ದಲ್ಲಾ ಘಟಕ ರಚನೆಯು ದಿನಾಂಕ 23-03-2018 ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ದಲ್ಲಾ ಮಸೀದಿಯಲ್ಲಿ ಕೆ.ಸಿ.ಎಫ್. ಸೌದಿ ರಾಷ್ಟೀಯ ಸಂಘಟನಾ ವಿಭಾಗದ ಚೇರ್ಮಾನ್ ಸಿಧ್ಧೀಖ್ ಸಖಾಫಿ ಪೆರುವಾಯಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯಾಕೂಬ್ ಸ’ಅದಿ ಉರುವಾಲುಪದವು ವಹಿಸಿದ್ದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಸಾಂತ್ವನ ವಿಭಾಗದ ಚೆರ್ಮಾನ್ ಸಲೀಂ ಕನ್ಯಾಡಿ , ಕೆ.ಸಿ.ಎಫ್. ಕಾರ್ಯಾಚರಣೆ ಮಹತ್ವವನ್ನು ವಿವರಿಸಿದರು.
ವೇದಿಕೆಯಲ್ಲಿ ಕೆ.ಸಿ.ಎಫ್. ಸೌದಿ ರಾಷ್ಟೀಯ ಸಂಘಟನಾ ವಿಭಾಗದ ಕನ್ವೀನರ್ ರಮೀಝ್ ಕುಳಾಯಿ, ರಿಯಾದ್ ಝೋನ್ ಶಿಕ್ಷಣ ವಿಭಾಗದ ಕನ್ವೀನರ್ ಹಸೈನಾರ್ ಕಾಟಿಪಳ್ಳ ಉಪಸ್ಥಿತಿಯಿದ್ದರು.
ಇಬ್ರಾಹಿಂ ಕುಕ್ಕಾಜೆ ಸ್ವಾಗತಿಸಿದರೆ, ಮಜೀದ್ ಚಿಕ್ಕಮಗಳೂರು ವಂದಿಸಿದರು.
ದಾವೂದ್ ಸ’ಅದಿ ಉರುವಾಲುಪದವು ಕಾರ್ಯಕ್ರಮ ನಿರೂಪಿಸಿದರು.
ಪದಾಧಿಕಾರಿಗಳ ವಿವರ:
ಅಧ್ಯಕ್ಷ – ಯಾಕೂಬ್ ಮದನಿ ಉರುವಾಲುಪದವು
ಉಪಾಧ್ಯಕ್ಷ – ನಝೀರ್ ವಳವೂರು , ಅಬ್ಬಾಸ್ ಕನ್ಯಾನ
ಪ್ರಧಾನ ಕಾರ್ಯದರ್ಶಿ – ಇಬ್ರಾಹಿಂ ಕುಕ್ಕಾಜೆ
ಜೊತೆಕಾರ್ಯದರ್ಶಿ – ಸಾದಿಕ್ ಕುತ್ತಾರ್ , ಮಜೀದ್ ಚಿಕ್ಕಮಗಳೂರು
ಕೋಶಾಧಿಕಾರಿ – NM ಇಬ್ರಾಹಿಂ ಕಟ್ಟತ್ತಾರು
ಕಾರ್ಯಕಾರಿ ಸಮಿತಿ ಸದಸ್ಯರು:
ವಹ್ಹಾಬ್ ಪಡುಬಿದ್ರಿ
ಸೆಲೀಂ ಕನ್ನಂಗಾರ್
ಅಲೀ ಕನ್ಯಾನ
ಅಮೀರ್ ಮಾಣಿ
ಶಬೀರ್ ಸೂರಿಕುಮೇರ್















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ