ರಿಯಾದ್: (ಜನಧ್ವನಿ ವಾರ್ತೆ ) ಕೆ.ಸಿ.ಎಫ್. ರಿಯಾದ್ ಝೋನ್ ಅಧೀನದಲ್ಲಿ ನೂತನ ದಲ್ಲಾ ಘಟಕ ರಚನೆಯು ದಿನಾಂಕ 23-03-2018 ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ದಲ್ಲಾ ಮಸೀದಿಯಲ್ಲಿ ಕೆ.ಸಿ.ಎಫ್. ಸೌದಿ ರಾಷ್ಟೀಯ ಸಂಘಟನಾ ವಿಭಾಗದ ಚೇರ್ಮಾನ್ ಸಿಧ್ಧೀಖ್ ಸಖಾಫಿ ಪೆರುವಾಯಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯಾಕೂಬ್ ಸ’ಅದಿ ಉರುವಾಲುಪದವು ವಹಿಸಿದ್ದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಸಾಂತ್ವನ ವಿಭಾಗದ ಚೆರ್ಮಾನ್ ಸಲೀಂ ಕನ್ಯಾಡಿ , ಕೆ.ಸಿ.ಎಫ್. ಕಾರ್ಯಾಚರಣೆ ಮಹತ್ವವನ್ನು ವಿವರಿಸಿದರು.
ವೇದಿಕೆಯಲ್ಲಿ ಕೆ.ಸಿ.ಎಫ್. ಸೌದಿ ರಾಷ್ಟೀಯ ಸಂಘಟನಾ ವಿಭಾಗದ ಕನ್ವೀನರ್ ರಮೀಝ್ ಕುಳಾಯಿ, ರಿಯಾದ್ ಝೋನ್ ಶಿಕ್ಷಣ ವಿಭಾಗದ ಕನ್ವೀನರ್ ಹಸೈನಾರ್ ಕಾಟಿಪಳ್ಳ ಉಪಸ್ಥಿತಿಯಿದ್ದರು.
ಇಬ್ರಾಹಿಂ ಕುಕ್ಕಾಜೆ ಸ್ವಾಗತಿಸಿದರೆ, ಮಜೀದ್ ಚಿಕ್ಕಮಗಳೂರು ವಂದಿಸಿದರು.
ದಾವೂದ್ ಸ’ಅದಿ ಉರುವಾಲುಪದವು ಕಾರ್ಯಕ್ರಮ ನಿರೂಪಿಸಿದರು.
ಪದಾಧಿಕಾರಿಗಳ ವಿವರ:
ಅಧ್ಯಕ್ಷ – ಯಾಕೂಬ್ ಮದನಿ ಉರುವಾಲುಪದವು
ಉಪಾಧ್ಯಕ್ಷ – ನಝೀರ್ ವಳವೂರು , ಅಬ್ಬಾಸ್ ಕನ್ಯಾನ
ಪ್ರಧಾನ ಕಾರ್ಯದರ್ಶಿ – ಇಬ್ರಾಹಿಂ ಕುಕ್ಕಾಜೆ
ಜೊತೆಕಾರ್ಯದರ್ಶಿ – ಸಾದಿಕ್ ಕುತ್ತಾರ್ , ಮಜೀದ್ ಚಿಕ್ಕಮಗಳೂರು
ಕೋಶಾಧಿಕಾರಿ – NM ಇಬ್ರಾಹಿಂ ಕಟ್ಟತ್ತಾರು
ಕಾರ್ಯಕಾರಿ ಸಮಿತಿ ಸದಸ್ಯರು:
ವಹ್ಹಾಬ್ ಪಡುಬಿದ್ರಿ
ಸೆಲೀಂ ಕನ್ನಂಗಾರ್
ಅಲೀ ಕನ್ಯಾನ
ಅಮೀರ್ ಮಾಣಿ
ಶಬೀರ್ ಸೂರಿಕುಮೇರ್















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ