ರಿಯಾದ್: (ಜನಧ್ವನಿ ವಾರ್ತೆ ) ಕೆ.ಸಿ.ಎಫ್. ರಿಯಾದ್ ಝೋನ್ ಅಧೀನದಲ್ಲಿ ನೂತನ ದಲ್ಲಾ ಘಟಕ ರಚನೆಯು ದಿನಾಂಕ 23-03-2018 ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ದಲ್ಲಾ ಮಸೀದಿಯಲ್ಲಿ ಕೆ.ಸಿ.ಎಫ್. ಸೌದಿ ರಾಷ್ಟೀಯ ಸಂಘಟನಾ ವಿಭಾಗದ ಚೇರ್ಮಾನ್ ಸಿಧ್ಧೀಖ್ ಸಖಾಫಿ ಪೆರುವಾಯಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಯಾಕೂಬ್ ಸ’ಅದಿ ಉರುವಾಲುಪದವು ವಹಿಸಿದ್ದರು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಸಾಂತ್ವನ ವಿಭಾಗದ ಚೆರ್ಮಾನ್ ಸಲೀಂ ಕನ್ಯಾಡಿ , ಕೆ.ಸಿ.ಎಫ್. ಕಾರ್ಯಾಚರಣೆ ಮಹತ್ವವನ್ನು ವಿವರಿಸಿದರು.
ವೇದಿಕೆಯಲ್ಲಿ ಕೆ.ಸಿ.ಎಫ್. ಸೌದಿ ರಾಷ್ಟೀಯ ಸಂಘಟನಾ ವಿಭಾಗದ ಕನ್ವೀನರ್ ರಮೀಝ್ ಕುಳಾಯಿ, ರಿಯಾದ್ ಝೋನ್ ಶಿಕ್ಷಣ ವಿಭಾಗದ ಕನ್ವೀನರ್ ಹಸೈನಾರ್ ಕಾಟಿಪಳ್ಳ ಉಪಸ್ಥಿತಿಯಿದ್ದರು.
ಇಬ್ರಾಹಿಂ ಕುಕ್ಕಾಜೆ ಸ್ವಾಗತಿಸಿದರೆ, ಮಜೀದ್ ಚಿಕ್ಕಮಗಳೂರು ವಂದಿಸಿದರು.
ದಾವೂದ್ ಸ’ಅದಿ ಉರುವಾಲುಪದವು ಕಾರ್ಯಕ್ರಮ ನಿರೂಪಿಸಿದರು.
ಪದಾಧಿಕಾರಿಗಳ ವಿವರ:
ಅಧ್ಯಕ್ಷ – ಯಾಕೂಬ್ ಮದನಿ ಉರುವಾಲುಪದವು
ಉಪಾಧ್ಯಕ್ಷ – ನಝೀರ್ ವಳವೂರು , ಅಬ್ಬಾಸ್ ಕನ್ಯಾನ
ಪ್ರಧಾನ ಕಾರ್ಯದರ್ಶಿ – ಇಬ್ರಾಹಿಂ ಕುಕ್ಕಾಜೆ
ಜೊತೆಕಾರ್ಯದರ್ಶಿ – ಸಾದಿಕ್ ಕುತ್ತಾರ್ , ಮಜೀದ್ ಚಿಕ್ಕಮಗಳೂರು
ಕೋಶಾಧಿಕಾರಿ – NM ಇಬ್ರಾಹಿಂ ಕಟ್ಟತ್ತಾರು
ಕಾರ್ಯಕಾರಿ ಸಮಿತಿ ಸದಸ್ಯರು:
ವಹ್ಹಾಬ್ ಪಡುಬಿದ್ರಿ
ಸೆಲೀಂ ಕನ್ನಂಗಾರ್
ಅಲೀ ಕನ್ಯಾನ
ಅಮೀರ್ ಮಾಣಿ
ಶಬೀರ್ ಸೂರಿಕುಮೇರ್















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ