ಕಡಬ: ನುಸ್ರತುಲ್ ಇಸ್ಲಾಂ ಇಂಟರ್ನ್ಯಾಷನಲ್ ಯೂಥ್ ಫೆಡರೇಷನ್ ಮರ್ಧಾಳ ಹಮ್ಮಿಕೊಂಡ “ಹಸಿವು ಮುಕ್ತ ಕುಟುಂಬ” ಯೋಜನೆಯ ಮೂರನೇ ಹಂತದ ಉದ್ಘಾಟನಾ ಕಾರ್ಯಕ್ರಮವು, ಸ್ವಾತಂತ್ರ್ಯ ದಿನದಂದು ಮರ್ಧಾಳ ಮಸ್ಜಿದ್ ಅಂಗನದಲ್ಲಿ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಜಮಾಅತ್ ಖತೀಬ್, ಉಸ್ತಾದ್ ಅಬ್ದುಲ್ ಸಲಾಂ ಮದನಿ, ಹಾಗೂ ಜಮಾಅತ್ ನ ಅಧ್ಯಕ್ಷರು, ಹಾಜಿ ಅಬೂಬಕ್ಕರ್ ಪಟ್ಟೆ “ಹಸಿವು ಮುಕ್ತ ಕುಟುಂಬ” ಯೋಜನೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಮಾತ್ ನ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಕಾರ್ಯದರ್ಶಿ, ಖಜಾಂಜಿ ಮತ್ತು ಇನ್ನಿತರ ಜಮಾಅತ್ ಪಧಾಧಿಕಾರಿಗಳು ಪಾಲ್ಗೊಂಡಿದ್ದರು.
N.i.i.Y.F ಇದರ ಖಜಾಂಜಿ ಹಾಜಿ ಸಿರಾಜ್ ಕೋಡಿಕಂಡ ಮತ್ತು ಮಾಜಿ ಗೌರವಧ್ಯಕ್ಷ, ಉಸ್ತಾದ್ ಅಬ್ದುಲ್ ರಹಿಮಾನ್ ಪಾಲೆತಡ್ಕ ಹಾಗೂ ಕಾರ್ಯಕಾರಿ ಸಮಿತಿಯವರು “ಹಸಿವು ಮುಕ್ತ ಕುಟುಂಬ” ಯೋಜನೆಯ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್ ದುಬೈ ಸ್ವಾಗತಿಸಿ, ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ