ಕಡಬ: ನುಸ್ರತುಲ್ ಇಸ್ಲಾಂ ಇಂಟರ್ನ್ಯಾಷನಲ್ ಯೂಥ್ ಫೆಡರೇಷನ್ ಮರ್ಧಾಳ ಹಮ್ಮಿಕೊಂಡ “ಹಸಿವು ಮುಕ್ತ ಕುಟುಂಬ” ಯೋಜನೆಯ ಮೂರನೇ ಹಂತದ ಉದ್ಘಾಟನಾ ಕಾರ್ಯಕ್ರಮವು, ಸ್ವಾತಂತ್ರ್ಯ ದಿನದಂದು ಮರ್ಧಾಳ ಮಸ್ಜಿದ್ ಅಂಗನದಲ್ಲಿ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಜಮಾಅತ್ ಖತೀಬ್, ಉಸ್ತಾದ್ ಅಬ್ದುಲ್ ಸಲಾಂ ಮದನಿ, ಹಾಗೂ ಜಮಾಅತ್ ನ ಅಧ್ಯಕ್ಷರು, ಹಾಜಿ ಅಬೂಬಕ್ಕರ್ ಪಟ್ಟೆ “ಹಸಿವು ಮುಕ್ತ ಕುಟುಂಬ” ಯೋಜನೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಮಾತ್ ನ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಕಾರ್ಯದರ್ಶಿ, ಖಜಾಂಜಿ ಮತ್ತು ಇನ್ನಿತರ ಜಮಾಅತ್ ಪಧಾಧಿಕಾರಿಗಳು ಪಾಲ್ಗೊಂಡಿದ್ದರು.
N.i.i.Y.F ಇದರ ಖಜಾಂಜಿ ಹಾಜಿ ಸಿರಾಜ್ ಕೋಡಿಕಂಡ ಮತ್ತು ಮಾಜಿ ಗೌರವಧ್ಯಕ್ಷ, ಉಸ್ತಾದ್ ಅಬ್ದುಲ್ ರಹಿಮಾನ್ ಪಾಲೆತಡ್ಕ ಹಾಗೂ ಕಾರ್ಯಕಾರಿ ಸಮಿತಿಯವರು “ಹಸಿವು ಮುಕ್ತ ಕುಟುಂಬ” ಯೋಜನೆಯ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್ ದುಬೈ ಸ್ವಾಗತಿಸಿ, ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ