ಕಡಬ: ನುಸ್ರತುಲ್ ಇಸ್ಲಾಂ ಇಂಟರ್ನ್ಯಾಷನಲ್ ಯೂಥ್ ಫೆಡರೇಷನ್ ಮರ್ಧಾಳ ಹಮ್ಮಿಕೊಂಡ “ಹಸಿವು ಮುಕ್ತ ಕುಟುಂಬ” ಯೋಜನೆಯ ಮೂರನೇ ಹಂತದ ಉದ್ಘಾಟನಾ ಕಾರ್ಯಕ್ರಮವು, ಸ್ವಾತಂತ್ರ್ಯ ದಿನದಂದು ಮರ್ಧಾಳ ಮಸ್ಜಿದ್ ಅಂಗನದಲ್ಲಿ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಜಮಾಅತ್ ಖತೀಬ್, ಉಸ್ತಾದ್ ಅಬ್ದುಲ್ ಸಲಾಂ ಮದನಿ, ಹಾಗೂ ಜಮಾಅತ್ ನ ಅಧ್ಯಕ್ಷರು, ಹಾಜಿ ಅಬೂಬಕ್ಕರ್ ಪಟ್ಟೆ “ಹಸಿವು ಮುಕ್ತ ಕುಟುಂಬ” ಯೋಜನೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಮಾತ್ ನ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಉಪಕಾರ್ಯದರ್ಶಿ, ಖಜಾಂಜಿ ಮತ್ತು ಇನ್ನಿತರ ಜಮಾಅತ್ ಪಧಾಧಿಕಾರಿಗಳು ಪಾಲ್ಗೊಂಡಿದ್ದರು.
N.i.i.Y.F ಇದರ ಖಜಾಂಜಿ ಹಾಜಿ ಸಿರಾಜ್ ಕೋಡಿಕಂಡ ಮತ್ತು ಮಾಜಿ ಗೌರವಧ್ಯಕ್ಷ, ಉಸ್ತಾದ್ ಅಬ್ದುಲ್ ರಹಿಮಾನ್ ಪಾಲೆತಡ್ಕ ಹಾಗೂ ಕಾರ್ಯಕಾರಿ ಸಮಿತಿಯವರು “ಹಸಿವು ಮುಕ್ತ ಕುಟುಂಬ” ಯೋಜನೆಯ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್ ದುಬೈ ಸ್ವಾಗತಿಸಿ, ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ