ಕುರ್ನಾಡು: ಎಸ್.ಎಸ್.ಎಫ್ ಮಧ್ಯನಡ್ಕ ಶಾಖೆಯ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಮಸೀದಿಯ ಅಧ್ಯಕ್ಷರಾದ ಎಂ ಅಬೂಬಕ್ಕರ್ ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು. ಎಸ್ಸೆಸೆಫ್ ಮಧ್ಯನಡ್ಕ ಶಾಖೆಯ ನಿರ್ದೇಶಕರಾದ ಮಧ್ಯನಡ್ಕ ಉಸ್ತಾದರು ದುಆ ನೆರವವೇರಿಸಿದರು.ತದನಂತರ ಸಭಾ ಕಾರ್ಯಕ್ರಮ ನಡೆಯಿತು.
ಎಸ್ಸೆಸೆಫ್ ಜಿಲ್ಲಾ ಸದಸ್ಯರಾದ ಇಕ್ಬಾಲ್ ಎಂ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು. ಸಿದ್ದೀಕ್ ಸಅದಿ ಉಸ್ತಾದರು ಕಾರ್ಯಕ್ರಮ ಉದ್ಘಾಟಿಸಿದರು. ಹಿದಾಯತ್ತುಲ್ ಇಸ್ಲಾಂ ಮದ್ರಸದ ಸದರ್ ಉಸ್ತಾದ್ ಹುಸೈನ್ ಸಖಾಫಿ ಸಂದೇಶ ಭಾಷಣ ಮಾಡಿದರು. ಈ ಸಂದರ್ಭ ಮಧ್ಯನಡ್ಕ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ಎಂ, SYS ಪ್ರಧಾನ ಕಾರ್ಯದರ್ಶಿ ಮಜೀದ್ KM, ಜಮಾಅತಿನ ಪ್ರಧಾನ ಕಾರ್ಯದರ್ಶಿ ಇಸ್ಹಾಕ್ ಎಂ, ಜಮಾಅತಿನ ಹಿರಿಯ ಸದಸ್ಯರಾದ ಉಮ್ಮರ್ ಎಂ, SSF ಮಾಜಿ ಅಧ್ಯಕ್ಷರಾದ ಆಸಿಫ್ KM ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ