ಉಡುಪಿ :75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ, ಸ್ಪಂದನ ಭೌದ್ದಿಕ ವಿದ್ಯಾಂಗರ ವಸತಿ ಕೇಂದ್ರ, ಉಪ್ಪೂರು ಇಲ್ಲಿರುವ ಬುದ್ದಿಮಾಂದ್ಯರಿಗೆ ಹಣ್ಣು ಹಂಪಲು ವಿತರಣೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಈ ಮೊದಲು SSF ಉಡುಪಿ ಡಿವಿಷನ್ ಕಛೇರಿ ಅಂಬಾಗಿಲು ಇಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಾಜುಲ್ ಉಲಮಾ ರಿಲೀಪ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದರ ಅಧ್ಯಕ್ಷತೆಯಲ್ಲಿ, ದುವಾದೊಂದಿಗೆ ಉದ್ಘಾಟನೆ ಮಾಡಲಾಯಿತು. TURC ಕನ್ವೀನರ್ ನಾಸೀರ್ ಭದ್ರಗಿರಿ ಸ್ವಾಗತಿಸಿದರು. ಡಿವಿಷನ್ ಕಲ್ಚರಲ್ ಕೌನ್ಸಿಲ್ ಕಾರ್ಯದರ್ಶಿ ಮಜೀದ್ ಕಟಪಾಡಿ, ಡಿವಿಷನ್ ಕೋಶಾದಿಕಾರಿ ನಝೀರ್ ಸಾಸ್ತಾನ, ಡಿವಿಷನ್ ಹಾಗೂ TURC ನಾಯಕರಾದ ಸಲ್ಮಾನ್ ಮಣಿಪುರ, ನವಾಝ್ ಉಡುಪಿ ಹಾಗೂ ಇತರರು ಉಪಸ್ಥಿತಿ ಇದ್ದರು.
ಭೌದ್ದಿಕ ವಸತಿ ಕೇಂದ್ರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಿಲೀಫ್ ಹಾಗೂ ಎಸ್ಸೆಸ್ಸೆಫ್ ನ ಸೇವೆಯ ಬಗ್ಗೆ TURC ಕಾರ್ಯದರ್ಶಿ ನಾಸೀರ್ ಭದ್ರಗಿರಿ ಹಿತನುಡಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ