ಉಡುಪಿ :75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ, ಸ್ಪಂದನ ಭೌದ್ದಿಕ ವಿದ್ಯಾಂಗರ ವಸತಿ ಕೇಂದ್ರ, ಉಪ್ಪೂರು ಇಲ್ಲಿರುವ ಬುದ್ದಿಮಾಂದ್ಯರಿಗೆ ಹಣ್ಣು ಹಂಪಲು ವಿತರಣೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಈ ಮೊದಲು SSF ಉಡುಪಿ ಡಿವಿಷನ್ ಕಛೇರಿ ಅಂಬಾಗಿಲು ಇಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಾಜುಲ್ ಉಲಮಾ ರಿಲೀಪ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದರ ಅಧ್ಯಕ್ಷತೆಯಲ್ಲಿ, ದುವಾದೊಂದಿಗೆ ಉದ್ಘಾಟನೆ ಮಾಡಲಾಯಿತು. TURC ಕನ್ವೀನರ್ ನಾಸೀರ್ ಭದ್ರಗಿರಿ ಸ್ವಾಗತಿಸಿದರು. ಡಿವಿಷನ್ ಕಲ್ಚರಲ್ ಕೌನ್ಸಿಲ್ ಕಾರ್ಯದರ್ಶಿ ಮಜೀದ್ ಕಟಪಾಡಿ, ಡಿವಿಷನ್ ಕೋಶಾದಿಕಾರಿ ನಝೀರ್ ಸಾಸ್ತಾನ, ಡಿವಿಷನ್ ಹಾಗೂ TURC ನಾಯಕರಾದ ಸಲ್ಮಾನ್ ಮಣಿಪುರ, ನವಾಝ್ ಉಡುಪಿ ಹಾಗೂ ಇತರರು ಉಪಸ್ಥಿತಿ ಇದ್ದರು.
ಭೌದ್ದಿಕ ವಸತಿ ಕೇಂದ್ರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಿಲೀಫ್ ಹಾಗೂ ಎಸ್ಸೆಸ್ಸೆಫ್ ನ ಸೇವೆಯ ಬಗ್ಗೆ TURC ಕಾರ್ಯದರ್ಶಿ ನಾಸೀರ್ ಭದ್ರಗಿರಿ ಹಿತನುಡಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ