ಕುವೈತ್ ಸಿಟಿ | ಕುವೈತ್ ನಲ್ಲಿ ಭಾರತೀಯ ಗೃಹ ಕಾರ್ಮಿಕರ ಮೇಲೆ ಇರುವ ನಿಷೇಧವನ್ನು ಅಂಗೀಕರಿಸಲಾಗದು ಎಂದು ಕುವೈತ್ ಸಂಸತ್ ಸದಸ್ಯ ಅಹ್ಮದ್ ಅಲ್-ಮತರ್ ಹೇಳಿದ್ದಾರೆ.
ವಿಶೇಷವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಲಸಿಕೆಗಳನ್ನು ಪಡೆದ ಕಾರ್ಮಿಕರ ಮೇಲಿನ ನಿಷೇಧವನ್ನು ಮರುಪರಿಶೀಲಿಸುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದರು.
ಪ್ರಪಂಚದಾದ್ಯಂತ ಜನರು ಪ್ರಯಾಣವನ್ನು ಪುನರಾರಂಭಿಸಿದ್ದಾರೆ. ಆರೋಗ್ಯ ಕಾರ್ಯವಿಧಾನಗಳಿಗೆ ಅನುಸಾರವಾಗಿ ಕಾರ್ಮಿಕರಿಗೆ ಪ್ರವೇಶವನ್ನು ಅನುಮತಿಸುವ ಮೂಲಕ ಹಿರಿಯ ನಾಗರಿಕರಿಗೆ ಸೇರಿದಂತೆ ಕಾರ್ಮಿಕರನ್ನು ಲಭ್ಯವಾಗಿಸಲು ಮತ್ತು ಕಾರ್ಯ ವಿಧಾನಗಳನ್ನು ಸುಗಮಗೊಳಿಸಲು ಪ್ರಯತ್ನಿಸಬಾರದೇಕೆ ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದರು.
ಇದು ಖಾಸಗಿ ವಲಯ ಮತ್ತು ದೇಶೀಯ ವಲಯ ಸಮಾನವಾಗಿ ಎದುರಿಸುತ್ತಿರುವ ಬಲು ದೊಡ್ಡ ಸಮಸ್ಯೆಯಾಗಿದೆ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ