ರಿಯಾದ್:ವಲಸಿಗರಿಗೆ ಮತ್ತೆ ದಯೆ ತೋರಿದ ಸೌದಿ ದೊರೆ ಸಲ್ಮಾನ್. ಭಾರತ ಸೇರಿದಂತೆ ಸೌದಿಗೆ ಪ್ರವೇಶ ನಿರ್ಬಂಧವಿರುವ ದೇಶಗಳ ವಲಸಿಗರಿಗೆ ಇಖಾಮ, ಮರು ಪ್ರವೇಶ ಮತ್ತು ಭೇಟಿ ವೀಸಾವನ್ನು ಉಚಿತವಾಗಿ ವಿಸ್ತರಿಸಲು ರಾಜ ಸಲ್ಮಾನ್ ಆದೇಶಿಸಿದ್ದಾರೆ. ಜವಾಝಾತ್ ನಿರ್ದೇಶನಾಲಯವು, ವಿದೇಶಿಯರ ಇಕಾಮ, ಮರು ಪ್ರವೇಶ ಮತ್ತು ಭೇಟಿ ವೀಸಾವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಘೋಷಿಸಿದೆ.
ಭಾರತ ಸೇರಿದಂತೆ ನಿಷೇಧಿತ ದೇಶಗಳಲ್ಲಿ ಸಿಲುಕಿರುವ ಸೌದಿ ವಲಸಿಗರ ಇಕಾಮ ಮತ್ತು ಮರು ಪ್ರವೇಶವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವಂತೆ ಈ ಹಿಂದೆ ರಾಜ ಸಲ್ಮಾನ್ ನಿರ್ದೇಶನ ನೀಡಿದ್ದರು. ಅದರಂತೆ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ. ಇದಕ್ಕಾಗಿ ಯಾರೂ ಕಚೇರಿಗಳನ್ನು ಸಂಪರ್ಕಿಸಬೇಕಾಗಿಲ್ಲ ಮತ್ತು ನವೀಕರಣವನ್ನು ರಾಷ್ಟ್ರೀಯ ಮಾಹಿತಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂಚಾಲಿತವಾಗಿ ಮಾಡಲಾಗುವುದು ಎಂದು ಜವಾಝಾತ್ ಹೇಳಿದೆ.
ಪ್ರಯಾಣದ ನಿರ್ಬಂಧಗಳನ್ನು ಹೊಂದಿರುವ ದೇಶಗಳಲ್ಲಿರುವ ವಲಸಿಗರ ಇಕಾಮಾ, ಮರು ಪ್ರವೇಶ ಮತ್ತು ಸಂದರ್ಶಕರ ವೀಸಾಗಳನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವಂತೆ ರಾಜರು ಈ ಹಿಂದೆ ನಿರ್ದೇಶನ ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ