ಗುರುಪುರ ಕೈಕಂಬ: – ಮದ್ರಸ ಶಿಕ್ಷಣಾಭಿವೃದ್ದಿ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಚರಿಸುತ್ತಿರುವ ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಕೈಕಂಬ ರೀಜನಲ್ ಇದರ ಮಹಾ ಸಭೆಯು ಮರ್ಕಝ್ ಕೈಕಂಬದಲ್ಲಿ ನಡೆಯಿತು.
SMA ನಿಕಟಪೂರ್ವ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬಂಗ್ಲೆಗುಡ್ಡೆ ಸೈಟ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ M.PM ಅಶ್ರಫ್ ಸಅದಿ ಮಲ್ಲೂರು ,ಬದ್ರುದ್ದೀನ್ ಅಝ್ಹರಿ ಕೈಕಂಬ,ಮುಬಾರಕ್ ಸಖಾಫಿ ವಾಮಂಜೂರು , ಸೆಮಿನಾರ್ ಮಂಡಿಸಿದರು. ಎಲೆಕ್ಷನ್ ಬೋರ್ಡ್ ಚೇರ್ಮ್ಯಾನ್ ಅಬ್ದುಲ್ ಕಾದರ್ ಮೂಡುಕೆರೆ ರವರ ನೇತೃತ್ವದಲ್ಲಿ ನೂತನ ಸಮಿತಿ ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರಾಗಿ ಇಸ್ಮಾಯಿಲ್ ಬಶೀರ್ ಮರ್ಕಝ್ ನಗರ.
ಪ್ರಧಾನ ಕಾರ್ಯದರ್ಶಿಯಾಗಿ ಕೆ. ಹೆಚ್ ಯು ಶಾಫಿ ಮದನಿ ಕುಪ್ಪೆಪದವು ,ಕೋಶಾಧಿಕಾರಿ ಯಾಗಿ ಇಬ್ರಾಹಿಂ ಮೂಡುಶೆಡ್ಡೆ ,ಇವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು.
ಸದ್ರಿ ಸಮಿತಿಯ ಉಪಾಧ್ಯಕ್ಷರಾಗಿ ಖಲೀಲುರ್ರಹ್ಮಾನ್ ಅಬ್ಬೆಟ್ಟು ,ಮುಸ್ತಫಾ ವಾಮಂಜೂರು ,ಹಂಝ ಮೊಗರು ಹಾಗೂ ಕಾರ್ಯದರ್ಶಿಗಳಾಗಿ ರಝ್ಝಾಕ್ ಹಾಜಿ ಮರ್ಕಝ್ ನಗರ ಕೋಯ ಉಸ್ತಾದ್ ಕೈಕಂಬ ,ಕಾಸಿಂ ಸಅದಿ ಮೂಡುಕೆರೆ ಹಾಗೂ ಸದ್ರಿ ಸಮಿತಿಗೆ 23 ಕಾರ್ಯಕಾರಿಣಿ ಸದಸ್ಯರನ್ನು ನೇಮಕಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ