ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ Review ಅರ್ಧ ವಾರ್ಷಿಕ ಮಹಾ ಸಭೆಯು ಮಾಣಿ ದಾರುಲ್ ಇರ್ಶಾದ್ ಸಭಾಂಗಣದಲ್ಲಿ ನಡೆಯಿತು.ವೀಕ್ಷಕರಾಗಿ ಮಾಣಿ ಸೆಕ್ಟರ್ ನಾಯಕರಾದ ಮುಸ್ತಫಾ ಬುಡೋಳಿ ಹಾಗೂ ಖಲಂದರ್ ಪಾಟ್ರಕೋಡಿ ಕಾರ್ಯ ನಿರ್ವಹಿಸಿ ಸಂಘಟನಾ ತರಗತಿಯನ್ನು ನಡೆಸಿಕೊಟ್ಟರು.
ಮುಈನ್ ಮಾಣಿ,ಇಸಾಕ್ ಮಾಣಿ,ಜಮಾಲ್ ಮಾಣಿ,ಸಾಬಿತ್ ಮಾಣಿ,ಸವಾದ್ ಮಾಣಿ,ಮುನೀರ್ ಮಾಣಿ,ಉಪಸ್ಥಿತಿಯಲ್ಲಿ ಜಾಬಿರ್ ಸೂರಿಕುಮೇರು ಕಾರ್ಯಕ್ರಮ ನಿರೂಪಿಸಿದರು,ಮುಬಶ್ಶಿರ್ ಸೂರಿಕುಮೇರು ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಇಮ್ರಾನ್ ಸೂರಿಕುಮೇರು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ