SYS ಗುಂಡುಕಲ್ಲು ಬ್ರಾಂಚ್ ಇದರ ಮಾಸಿಕ ಸಭೆ ಹಾಗೂ ಸದಸ್ಯತ್ವ ಅಭಿಯಾನವು ಆ.29 ರಂದು ಮಸ್ಜಿದುಲ್ ಅನ್ಸ್ವಾರ್ ವಠಾರದಲ್ಲಿ ನಡೆಯಿತು.
ಸಭೆಯನ್ನು ಅಬ್ದುಲ್ ಅಝೀಝ್ ಸಅದಿ ಉಸ್ತಾದ್ ದುಅಃ ಗೈದು ಉದ್ಘಾಟಿಸಿದರು.
SYS ಮೂಡಬಿದ್ರೆ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಸಲಾಂ ಮದನಿ ಉಸ್ತಾದ್ ಸಭಾಧ್ಯಕ್ಷತೆ ವಹಿಸಿ ವಿಷಯ ಮಂಡನೆ ಮಾಡಿದರು. ಇಸಾಬ ಟೀಂ ಸಕ್ರೀಯ ಕಾರ್ಯಕರ್ತರಾದ ಅಬ್ದುಲ್ ಖಾದರ್ ಸ್ವಾಗತಿಸಿ ವಂದಿಸಿದರು. ಗಣ್ಯ ವ್ಯಕ್ತಿಗಳಾಗಿ ಅಬೂಬಕರ್ ಸಿದ್ದೀಕ್ ಸಖಾಫಿ ಹಾಗೂ
SYS ಕಾರ್ಯಕರ್ತರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ