SYS ಗುಂಡುಕಲ್ಲು ಬ್ರಾಂಚ್ ಇದರ ಮಾಸಿಕ ಸಭೆ ಹಾಗೂ ಸದಸ್ಯತ್ವ ಅಭಿಯಾನವು ಆ.29 ರಂದು ಮಸ್ಜಿದುಲ್ ಅನ್ಸ್ವಾರ್ ವಠಾರದಲ್ಲಿ ನಡೆಯಿತು.
ಸಭೆಯನ್ನು ಅಬ್ದುಲ್ ಅಝೀಝ್ ಸಅದಿ ಉಸ್ತಾದ್ ದುಅಃ ಗೈದು ಉದ್ಘಾಟಿಸಿದರು.
SYS ಮೂಡಬಿದ್ರೆ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಸಲಾಂ ಮದನಿ ಉಸ್ತಾದ್ ಸಭಾಧ್ಯಕ್ಷತೆ ವಹಿಸಿ ವಿಷಯ ಮಂಡನೆ ಮಾಡಿದರು. ಇಸಾಬ ಟೀಂ ಸಕ್ರೀಯ ಕಾರ್ಯಕರ್ತರಾದ ಅಬ್ದುಲ್ ಖಾದರ್ ಸ್ವಾಗತಿಸಿ ವಂದಿಸಿದರು. ಗಣ್ಯ ವ್ಯಕ್ತಿಗಳಾಗಿ ಅಬೂಬಕರ್ ಸಿದ್ದೀಕ್ ಸಖಾಫಿ ಹಾಗೂ
SYS ಕಾರ್ಯಕರ್ತರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ