ಬಂಟ್ವಾಳ: ಎಸ್ಸೆಸ್ಸೆಫ್ ಸಾಲೆತ್ತೂರ್ ಸೆಕ್ಟರ್ ಇದರ ರೀವಿವ್ ಅರ್ಧ ವಾರ್ಷಿಕ ಮಹಾಸಭೆಯು ಆಗಸ್ಟ್ 29 ಆದಿತ್ಯವಾರದಂದು ಮೆದು ಮದ್ರಸಾ ಹಾಲ್ನಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ ಸಯ್ಯಿದ್ ಮದಕ ತಂಙಳ್ ಕಾರ್ಯಕರ್ತರಿಗೆ ವಿಶೇಷ ಉಪದೇಶ ನೀಡಿದರು, ಎಸ್.ಎಸ್.ಎಫ್ ಸಾಲೆತ್ತೂರ್ ಸೆಕ್ಟರ್ ಅಧ್ಯಕ್ಷರಾದ ನಾಸಿರ್ ಲತೀಫಿ ಕಟ್ಟತ್ತಿಲರವರ ಅಧ್ಯಕ್ಷತೆಯಲ್ಲಿ, ಬಂಟ್ವಾಳ ಡಿವಿಷನ್ ಅಧ್ಯಕ್ಷರಾದ ಅಲಿ ಮದನಿ ಸಭೆಯನ್ನು ಉದ್ಘಾಟಿಸಿದರು, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಫಳ್ ಕಟ್ಟತ್ತಿಲ ವರದಿ ವಾಚಿಸಿ, ಕೋಶಾಧಿಕಾರಿ ಫಾರೂಕ್ ಟಿ.ಯು ನಗರ ಲೆಕ್ಕ ಪತ್ರ ಮಂಡಿಸಿದರು. ಡಿವಿಷನ್ ವೀಕ್ಷಕರಾಗಿ ಉಸ್ಮಾನ್ ಸಖಾಫಿ ಸಜಿಪ, ಹಾರಿಸ್ ಕೆಂಜಿಲ ಆಗಮಿಸಿದ್ದರು, ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಕಾರ್ಯದರ್ಶಿ ಆಬಿದ್ ನಈಮಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಫಳ್ ಕಟ್ಟತ್ತಿಲ ಸ್ವಾಗತಿಸಿ, ಕಾರ್ಯದರ್ಶಿ ಶಫೀಕ್ ಕಟ್ಟತ್ತಿಲ ಸೆಂಟ್ರಲ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ