ಮುರ: ಮದರಸಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಾರೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೇಳಿಕೆ ಪರಮತ ದ್ವೇಷದ ಪರಮಾವಧಿ. ಸರ್ವ ಧರ್ಮವನ್ನು ಸಮವಾಗಿ ಕಾನು ನೆರೆಮನೆಯಾತ ಹಸಿದಿರುವಾಗ ಉಂಡು ಮಲಗುವವನು ನನ್ನವನಲ್ಲ ಎಂಬ ಪ್ರವಾದಿ ಸ.ಅ ರವರ ವಚನ ಕಲಿಸುವ ಕೇಂದ್ರವಾಗಿದೆ ಮದರಸ.
ಬೆಳೆದು ಬರುತ್ತಿರುವ ಮುಸ್ಲಿಂ ಮಕ್ಕಳಿಗೆ ಇಸ್ಲಾಂ ಧರ್ಮದ ಬಾಲಪಾಠ ಹೇಳಿಕೊಟ್ಟು ಅವರನ್ನು ಧರ್ಮಾಧರಿತ ಮತ್ತು ಶಾಂತಿ, ಸೌಹಾರ್ದತೆ ಸಹಬಾಳ್ವೆ ನಡೆಸಲು ಕಲಿಸಿ, ಅಪ್ರತಿಮ ದೇಶಪ್ರೇಮಿಗಳನ್ನಾಗಿ ಮಾರ್ಪಡಿಸುವ ದೇಶದ ಶಾಂತಿ ಕೇಂದ್ರಗಳಾದ ಮದ್ರಸಗಳು ಮಾನವೀಯ ಮೌಲ್ಯಗಳನ್ನು ತಿಳಿಯಪಡಿಸುದಾಗಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ಜನಪ್ರತಿನಿಧಿಯೂ ಆಗಿರುವ ಸಿ.ಟಿ.ರವಿ ಯವರಿಂದ ಇಂಥಾ ಮಾತುಗಳು ಬರಬಾರದು. ಇದನ್ನು ಮದರಸ ಮೇನೇಜ್ ಮೆಂಟ್ ಅಸೋಶಿಯೇಶನ್ ಎಸ್ ಎಮ್ ಎ ಮುರ ರಿಜಿನಲ್ ತೀವ್ರವಾಗಿ ಖಂಡಿಸುತ್ತಿದೆ.
✍🏻 ವಝೀರ್ ಬಂಗಾಡಿ
(ಅಧ್ಯಕ್ಷರು SMA ಮುರ ರಿಜಿನಲ್)















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ