ಮುರ: ಮದರಸಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಾರೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೇಳಿಕೆ ಪರಮತ ದ್ವೇಷದ ಪರಮಾವಧಿ. ಸರ್ವ ಧರ್ಮವನ್ನು ಸಮವಾಗಿ ಕಾನು ನೆರೆಮನೆಯಾತ ಹಸಿದಿರುವಾಗ ಉಂಡು ಮಲಗುವವನು ನನ್ನವನಲ್ಲ ಎಂಬ ಪ್ರವಾದಿ ಸ.ಅ ರವರ ವಚನ ಕಲಿಸುವ ಕೇಂದ್ರವಾಗಿದೆ ಮದರಸ.
ಬೆಳೆದು ಬರುತ್ತಿರುವ ಮುಸ್ಲಿಂ ಮಕ್ಕಳಿಗೆ ಇಸ್ಲಾಂ ಧರ್ಮದ ಬಾಲಪಾಠ ಹೇಳಿಕೊಟ್ಟು ಅವರನ್ನು ಧರ್ಮಾಧರಿತ ಮತ್ತು ಶಾಂತಿ, ಸೌಹಾರ್ದತೆ ಸಹಬಾಳ್ವೆ ನಡೆಸಲು ಕಲಿಸಿ, ಅಪ್ರತಿಮ ದೇಶಪ್ರೇಮಿಗಳನ್ನಾಗಿ ಮಾರ್ಪಡಿಸುವ ದೇಶದ ಶಾಂತಿ ಕೇಂದ್ರಗಳಾದ ಮದ್ರಸಗಳು ಮಾನವೀಯ ಮೌಲ್ಯಗಳನ್ನು ತಿಳಿಯಪಡಿಸುದಾಗಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ಜನಪ್ರತಿನಿಧಿಯೂ ಆಗಿರುವ ಸಿ.ಟಿ.ರವಿ ಯವರಿಂದ ಇಂಥಾ ಮಾತುಗಳು ಬರಬಾರದು. ಇದನ್ನು ಮದರಸ ಮೇನೇಜ್ ಮೆಂಟ್ ಅಸೋಶಿಯೇಶನ್ ಎಸ್ ಎಮ್ ಎ ಮುರ ರಿಜಿನಲ್ ತೀವ್ರವಾಗಿ ಖಂಡಿಸುತ್ತಿದೆ.
✍🏻 ವಝೀರ್ ಬಂಗಾಡಿ
(ಅಧ್ಯಕ್ಷರು SMA ಮುರ ರಿಜಿನಲ್)















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ