ಮುರ: ಮದರಸಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಾರೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೇಳಿಕೆ ಪರಮತ ದ್ವೇಷದ ಪರಮಾವಧಿ. ಸರ್ವ ಧರ್ಮವನ್ನು ಸಮವಾಗಿ ಕಾನು ನೆರೆಮನೆಯಾತ ಹಸಿದಿರುವಾಗ ಉಂಡು ಮಲಗುವವನು ನನ್ನವನಲ್ಲ ಎಂಬ ಪ್ರವಾದಿ ಸ.ಅ ರವರ ವಚನ ಕಲಿಸುವ ಕೇಂದ್ರವಾಗಿದೆ ಮದರಸ.
ಬೆಳೆದು ಬರುತ್ತಿರುವ ಮುಸ್ಲಿಂ ಮಕ್ಕಳಿಗೆ ಇಸ್ಲಾಂ ಧರ್ಮದ ಬಾಲಪಾಠ ಹೇಳಿಕೊಟ್ಟು ಅವರನ್ನು ಧರ್ಮಾಧರಿತ ಮತ್ತು ಶಾಂತಿ, ಸೌಹಾರ್ದತೆ ಸಹಬಾಳ್ವೆ ನಡೆಸಲು ಕಲಿಸಿ, ಅಪ್ರತಿಮ ದೇಶಪ್ರೇಮಿಗಳನ್ನಾಗಿ ಮಾರ್ಪಡಿಸುವ ದೇಶದ ಶಾಂತಿ ಕೇಂದ್ರಗಳಾದ ಮದ್ರಸಗಳು ಮಾನವೀಯ ಮೌಲ್ಯಗಳನ್ನು ತಿಳಿಯಪಡಿಸುದಾಗಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ಜನಪ್ರತಿನಿಧಿಯೂ ಆಗಿರುವ ಸಿ.ಟಿ.ರವಿ ಯವರಿಂದ ಇಂಥಾ ಮಾತುಗಳು ಬರಬಾರದು. ಇದನ್ನು ಮದರಸ ಮೇನೇಜ್ ಮೆಂಟ್ ಅಸೋಶಿಯೇಶನ್ ಎಸ್ ಎಮ್ ಎ ಮುರ ರಿಜಿನಲ್ ತೀವ್ರವಾಗಿ ಖಂಡಿಸುತ್ತಿದೆ.
✍🏻 ವಝೀರ್ ಬಂಗಾಡಿ
(ಅಧ್ಯಕ್ಷರು SMA ಮುರ ರಿಜಿನಲ್)















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ