ಬಂಟ್ವಾಳ : ದಾರುಲ್ ಮುಸ್ತಫಾ ಮೋರಲ್ ಅಕಾಡಮಿ ನಚ್ಚಬೆಟ್ಟು ಸಂಸ್ಥೆಯಲ್ಲಿ ಇತ್ತೀಚೆಗೆ ಗಲ್ಫ್ ಮೀಟ್ ಕಾರ್ಯಕ್ರಮ ನಡೆದಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ದಾರುಲ್ ಮುಸ್ತಫಾ ಜಿಸಿಸಿ ಸಮಿತಿಗೆ ಚಾಲನೆ ನೀಡಲಾಯಿತು.
ಅಧ್ಯಕ್ಷರಾಗಿ ಮೂಸಾ ಹಾಜಿ ಕಿನ್ಯಾ, ಉಪಾಧ್ಯಕ್ಷರಾಗಿ ಸತ್ತಾರ್ ಅಶ್ರಫಿ ಕತ್ತಾರ್, ಅಬೂಬಕ್ಕರ್ ಸುನ್ನತ್ತ್ ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಕಲಂದರ್ ಕಬಕ ಯುಎಇ, ಜೊತೆ ಕಾರ್ಯದರ್ಶಿಗಳಾಗಿ ಹನೀಫ್ ಉಳ್ಳಾಲ್ ಒಮಾನ್, ರಿಯಾಝ್ ನೆಲ್ಯಾಡಿ ಹಾಗೂ ಕೋಶಾಧಿಕಾರಿಯಾಗಿ ಖಲಂದರ್ ಮುಸ್ಲಿಯಾರ್ ಬಹ್ರೈನ್ ಆಯ್ಕೆಯಾದರು.
ಸಂಸ್ಥೆಯ ಶಿಲ್ಪಿ ತೋಕೆ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯ್ಯಿದ್ ಸಾದಾತ್ ತಂಙಳ್ ಕರುವೇಲು, ಡಿ.ಕೆ ಉಮರ್ ಸಖಾಫಿ ಕಂಬಳಬೆಟ್ಟು,ಮಜೀದ್ ಸಖಾಫಿ ಮಲ್ಲಿ, ಮಹ್ ಬೂಬ್ ಸಖಾಫಿ ಕಿನ್ಯಾ ಮುಂತಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ