ಬೆಳ್ತಂಗಡಿ: ಮಜ್ ಮಉಸ್ಸಆದ ದಅ್’ವಾ ಕಾಲೇಜು ಲಾಡಿ ಮಡ್ದಡ್ಕ ಕ್ಕೆ ಅಸ್ಸಯ್ಯಿದ್ KPS ಝೈನುಲ್ ಆಬಿದೀನ್ ಜಮಲುಲೈಲಿ ತಂಙಳ್ ಭೇಟಿ ನೀಡಿದರು.
ಇದೇ ವೇಳೆ, ವಿದ್ಯಾರ್ಥಿಗಳ ಕ್ಯಾಂಟೀನ್ ಹಾಗೂ ಕುಡಿಯುವ ನೀರಿನ ಬೋರ್ವೆಲ್ ವ್ಯವಸ್ಥೆಗಳಿಗೆ ಶಂಕುಸ್ಥಾಪನೆಯನ್ನು ನೆರೆವೇರಿಸಿದ ತಂಙಳ್, ಸಂಸ್ಥೆಯು ಉತ್ತರೋತ್ತರವಾಗಿ ಬೆಳೆದು ನಿಲ್ಲಲಿ, ಸಮಾಜದ ಶಿಕ್ಷಣರಂಗದಲ್ಲಿ ಮಹತ್ತರವಾದ ಶಿಕ್ಷಣ ಕ್ರಾಂತಿಯನ್ನು ಮೂಡಿಸಲಿ ಎಂಬುದಾಗಿ ದುವಾ ಆಶೀರ್ವಚನದೊಂದಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಚ್. ಸಿರಾಜುದ್ದೀನ್ ಝುಹ್’ರಿ ವೇಣೂರು ಸಂಸ್ಥೆಯ ಟ್ರಸ್ಟಿ ಬದ್ರುದ್ದೀನ್ ಕೆ.ಎಚ್ ಗೋಳಿಯಂಗಡಿ, ಅಬ್ದುಲ್ ಅಝೀಝ್ ಝುಹ್’ರಿ ಕಿಲ್ಲೂರು ಅಲ್ ಫಾಹಿಮ,ಕಾಜೂರು ದರ್ಗಾ ಶರೀಫ್ ಆಡಳಿತ ಮಂಡಳಿ ಸದಸ್ಯ ಹಾಗೂ ದಿಡುಪೆ ಮಸೀದಿಯ ಅಧ್ಯಕ್ಷ ಮೊಹಮ್ಮದ್ ಆಲಿ ದಿಡುಪೆ, ಕಾಜೂರು ಕೇಂದ್ರ ಮದರಸದ ಸದರ್ ಮುಅಲ್ಲಿಮ್ ರಶೀದ್ ಮದನಿ ಇಂದಬೆಟ್ಟು ,
ಅಶ್ರಫ್ ಕಿಲ್ಲೂರು, ಅಲ್ತಾಫ್ ಕಿಲ್ಲೂರು,ಹಸೈನಾರ್ ಕಾಜೂರು ,ಅಶ್ರಫ್ ಲಾಡಿ, ಇತರ ಉಮಾರಾ ನೇತಾರರು ಉಪಸ್ಥಿತರಿದ್ದರು.
ಸಂಸ್ಥೆಯ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಸಂಚಾಲಕ ನಾಸಿರ್ ಮಾಸ್ತರ್ ಬಂಡಾಡಿ ಸಂಸ್ಥೆಗೆ ಆಗಮಿಸಿದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್