ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ 2 ವರ್ಷಕ್ಕೊಮ್ಮೆ ನಡೆಸುತ್ತಾ ಬರುತ್ತಿರುವ ಸಾಂಸ್ಕೃತಿಕ ಹಾಗೂ ಪ್ರತಿಭಾ ಅನ್ವೇಷಣಾ ಕಾರ್ಯಕ್ರಮ ಪ್ರತಿಭೋತ್ಸವ- 21
ಜಿಲ್ಲಾದ್ಯಕ್ಷ ಜಿ.ಕೆ ಇಬ್ರಾಹಿಮ್ ಅಂಮ್ಜದಿ ಸುಳ್ಯ, ಪ್ರದಾನ ಕಾರ್ಯದರ್ಶಿ ಮಹಮ್ಮದ್ ಅಲಿ ತುರ್ಕಳಿಕೆ, ಕೋಶಾಧಿಕಾರಿ ಶರೀಪ್ ಬೆರ್ಕಳ, ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು ರವರನ್ನೊಳಗೊಂಡ ಪ್ರತಿಭೊತ್ಸವ ಸಮಿತಿಯನ್ನು ಎಸ್ಸೆಸ್ಸೆಫ್ ರಾಜ್ಯ ಪ್ರಕಾಶನ ವಿಭಾಗದ ಕಾರ್ಯದರ್ಶಿ ಹೊಸ್ಮಾರ್ ಹುಸೈನ್ ಸ’ಅದಿ ರವರು ಘೋಷಿಸಿದರು.
ಚೇಯರ್ಮ್ಯಾನ್ ಆಗಿ ಎ.ಎಂ. ಫೈಝಲ್ ಝುಹ್ರಿ ಕಲ್ಲುಗುಂಡಿ, ಜನರಲ್ ಕನ್ವೀನರ್ ಆಗಿ ಹಕೀಂ ಕಳಂಜಿಬೈಲು
ವೈಸ್ ಚೆಯರ್ಮ್ಯಾನ್ ಆಗಿ KMH ಝುಹ್ರಿ ಕೊಂಬಾಳಿ, ಮಸೂದ್ ಸಅದಿ ಗಂಡಿಬಾಗಿಲು, ಇಕ್ಬಾಲ್ ಮಾಚಾರ್,
ವೈಸ್ ಕನ್ವೀನರುಗಳಾಗಿ ಉಮರ್ ಅಮ್ಜದಿ ಕುಕ್ಕಿಲ, ಶಫೀಕ್ ಮಾಸ್ಟರ್ ತಿಂಗಳಾಡಿ, ಇಮ್ರಾನ್ ರೆಂಜಲಾಡಿ, ಫಿನಾನ್ಸಿಯಲ್ ಸಮಿತಿ ಸದಸ್ಯರಾಗಿ ಡಿ.ಕೆ.ರಶೀದ್ ಮದನಿ ಇಂದಬೆಟ್ಟು, ಸಿದ್ದೀಕ್ ಗೂನಡ್ಕ, ರಝಾಕ್ ಸಅದಿ ಕೊಡಿಪ್ಪಾಡಿ
ಯರನ್ನು ಆಯ್ಕೆ ಮಾಡಲಾಯಿತು.
ಪ್ರತಿಭೋತ್ಸವವು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು ಜಿಲ್ಲಾ ಮಟ್ಟದ ಪ್ರತಿಭೋತ್ಸವ ನವಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ