janadhvani

Kannada Online News Paper

ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರತಿಭೋತ್ಸವ ಸಮಿತಿ ರಚನೆ- ಎ.ಎಂ. ಫೈಝಲ್ ಝುಹ್ರಿ ಕಲ್ಲುಗುಂಡಿ ಚೆಯರ್ಮ್ಯಾನ್,ಕನ್ವೀನರ್ ಆಗಿ ಹಕೀಮ್ ಕಳಂಜಿಬೈಲು ಆಯ್ಕೆ

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ 2 ವರ್ಷಕ್ಕೊಮ್ಮೆ ನಡೆಸುತ್ತಾ ಬರುತ್ತಿರುವ ಸಾಂಸ್ಕೃತಿಕ ಹಾಗೂ ಪ್ರತಿಭಾ ಅನ್ವೇಷಣಾ ಕಾರ್ಯಕ್ರಮ ಪ್ರತಿಭೋತ್ಸವ- 21
ಜಿಲ್ಲಾದ್ಯಕ್ಷ ಜಿ.ಕೆ ಇಬ್ರಾಹಿಮ್ ಅಂಮ್ಜದಿ ಸುಳ್ಯ, ಪ್ರದಾನ ಕಾರ್ಯದರ್ಶಿ ಮಹಮ್ಮದ್ ಅಲಿ ತುರ್ಕಳಿಕೆ, ಕೋಶಾಧಿಕಾರಿ ಶರೀಪ್ ಬೆರ್ಕಳ, ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು ರವರನ್ನೊಳಗೊಂಡ ಪ್ರತಿಭೊತ್ಸವ ಸಮಿತಿಯನ್ನು ಎಸ್ಸೆಸ್ಸೆಫ್ ರಾಜ್ಯ ಪ್ರಕಾಶನ ವಿಭಾಗದ ಕಾರ್ಯದರ್ಶಿ ಹೊಸ್ಮಾರ್ ಹುಸೈನ್ ಸ’ಅದಿ ರವರು ಘೋಷಿಸಿದರು.


ಚೇಯರ್ಮ್ಯಾನ್ ಆಗಿ ಎ.ಎಂ. ಫೈಝಲ್ ಝುಹ್ರಿ ಕಲ್ಲುಗುಂಡಿ, ಜನರಲ್ ಕನ್ವೀನರ್ ಆಗಿ ಹಕೀಂ ಕಳಂಜಿಬೈಲು

ವೈಸ್ ಚೆಯರ್ಮ್ಯಾನ್ ಆಗಿ KMH ಝುಹ್ರಿ ಕೊಂಬಾಳಿ, ಮಸೂದ್ ಸಅದಿ ಗಂಡಿಬಾಗಿಲು, ಇಕ್ಬಾಲ್ ಮಾಚಾರ್,
ವೈಸ್ ಕನ್ವೀನರುಗಳಾಗಿ ಉಮರ್ ಅಮ್ಜದಿ ಕುಕ್ಕಿಲ, ಶಫೀಕ್ ಮಾಸ್ಟರ್ ತಿಂಗಳಾಡಿ, ಇಮ್ರಾನ್ ರೆಂಜಲಾಡಿ, ಫಿನಾನ್ಸಿಯಲ್ ಸಮಿತಿ ಸದಸ್ಯರಾಗಿ ಡಿ.ಕೆ.ರಶೀದ್ ಮದನಿ ಇಂದಬೆಟ್ಟು, ಸಿದ್ದೀಕ್ ಗೂನಡ್ಕ, ರಝಾಕ್ ಸಅದಿ ಕೊಡಿಪ್ಪಾಡಿ
ಯರನ್ನು ಆಯ್ಕೆ ಮಾಡಲಾಯಿತು.


ಪ್ರತಿಭೋತ್ಸವವು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು ಜಿಲ್ಲಾ ಮಟ್ಟದ ಪ್ರತಿಭೋತ್ಸವ ನವಂಬರ್ ತಿಂಗಳಲ್ಲಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದರು.

error: Content is protected !! Not allowed copy content from janadhvani.com