SYS ಗುಂಡುಕಲ್ಲು ಬ್ರಾಂಚ್ ಇದರ ವಾರ್ಷಿಕ ಸಭೆ ಹಾಗೂ ನೂತನ ಸಮಿತಿ ಪಧಾದಿಕಾರಿಗಳಾದ ಆಯ್ಕೆ ಮಸ್ಜಿದುಲ್ ಅನ್ಸ್ವಾರ್ ಗುಂಡುಕಲ್ಲಿನಲ್ಲಿ ನಡೆಯಿತು.
ಪ್ರಸ್ತುತ ಸಭಾಧ್ಯಕ್ಷತೆಯನ್ನು ಮೂಡಬಿದ್ರೆ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಸಲಾಂ ಮದನಿ ಉಸ್ತಾದ್ ವಹಿಸಿ ದುಅಃ ಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅಬೂಬಕರ್ ಸಿದ್ದೀಕ್ ಸಖಾಫಿ ಉದ್ಘಾಟಿಸಿದರು. ಎಂ.ಎ ಅಬ್ದುಲ್ ಖಾದರ್ ರವರು ಸ್ವಾಗತಿಸಿ ವರದಿ ವಾಚಿಸಿದರು. ಮೂಡಬಿದ್ರೆ SYS ಮೂಡಬಿದ್ರೆ ಸೆಂಟರ್ ನಾಯಕರಾದ ಪಿ.ಎಚ್ ಉಸ್ಮಾನಾಕ ಕೆರೆಬಳಿ, ಇಬ್ರಾಹಿಮ್ ಅಪೂರ್ವ ನಗರ, ಅಬ್ದುಲ್ ಜಬ್ಬಾರ್ ಮೂಡಬಿದ್ರೆ ವೀಕ್ಷಕರಾಗಿ ಭಾಗವಹಿಸಿದ್ದರು.
ನೂತನ ಸಮಿತಿಯ ಅಧ್ಯಕ್ಷರಾಗಿ ಎಂ.ಎಚ್ ಉಸ್ಮಾನಾಕ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎ ಅಬ್ದುಲ್ ಖಾದರ್, ಕೋಶಾಧಿಕಾರಿಯಾಗಿ ಎಂ.ಎಚ್ ಮೈಯದ್ದಿ, ದಅವಾ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್ ಸಅದಿ , ಇಸಾಬ ಕಾರ್ಯದರ್ಶಿಯಾಗಿ ಅಬೂಬಕರ್ ಸಿದ್ದೀಕ್ ಸಖಾಫಿ ಉಪಾಧ್ಯಕ್ಷರಾಗಿ ಮುಹಮ್ಮದಾಕ ಹಾಗೂ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ