ಅಕ್ಟೋಬರ್ 15 ರಂದು ಕೆ.ಸಿ.ಎಫ್ ಅಬುಧಾಬಿ ವತಿಯಿಂದ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಾಫ (ಸ.ಅ) ಜನ್ಮದಿನಾಚರಣೆಯ ಪ್ರಯುಕ್ತ ನಡೆಯುವ ಗ್ರಾಂಡ್ ಮೀಲಾದ್ ಸ್ವಾಗತ ಸಮಿತಿಯ ರಚನೆ ಸಭೆಯು ತಾರೀಕು 10-9-2021 ರಂದು ಕೆ.ಸಿ.ಎಫ್ ಅಬುಧಾಬಿ ಝೋನ್ ಅಧ್ಯಕ್ಷರಾದ ಬಹು!ಹಸೈನಾರ್ ಅಮಾನಿ ಅಜ್ಜಾವರ ಇವರ ಅದ್ಯಕ್ಷತೆಯಲ್ಲಿ ಅಬುಧಾಬಿ ಕೆ.ಸಿ.ಎಫ್ ಸೆಂಟರಿನಲ್ಲಿ ನಡೆಯಿತು.
ಸಭೆಯಲ್ಲಿ ಕೆ.ಸಿ.ಎಫ್ ಅಬುಧಾಬಿ ಗ್ರಾಂಡ್ ಮೀಲಾದ್ ಸಮಿತಿ ಚೈರ್ಮಾನ್ ಹಾಜಿ!ಮುಹಮ್ಮದ್ ಅಲಿ ಬ್ರೈಟ್ ಮಾರ್ಬಲ್,ಜನರಲ್ ಕನ್ವಿನರಾಗಿ ಮುಹಮ್ಮದ್ ಹಕೀಮ್ ತುರ್ಕಳಿಕೆ,ಹಣಕಾಸು ಕಾರ್ಯದರ್ಶಿಯಾಗಿ ಎಂಜಿನಿಯರ್ ಮನ್ಸೂರ್ ಚಿಕ್ಕಮಂಗಳೂರು,
ಹಾಗೂ ಕೆ.ಸಿ.ಎಫ್ ಅಬುಧಾಬಿ ಝೋನ್ ಅಧೀನದಲ್ಲಿರುವ ಏಳು ಸೆಕ್ಟರಿನ ನೂರ ಒಂದು ಸದಸ್ಯರನ್ನು ಒಳಗೊಂಡ ತಂಡವನ್ನು ಸ್ವಾಗತ ಸಮಿತಿ ಸಭೆಯಲ್ಲಿ ಆಯ್ಕೆಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು