ಅಕ್ಟೋಬರ್ 15 ರಂದು ಕೆ.ಸಿ.ಎಫ್ ಅಬುಧಾಬಿ ವತಿಯಿಂದ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಾಫ (ಸ.ಅ) ಜನ್ಮದಿನಾಚರಣೆಯ ಪ್ರಯುಕ್ತ ನಡೆಯುವ ಗ್ರಾಂಡ್ ಮೀಲಾದ್ ಸ್ವಾಗತ ಸಮಿತಿಯ ರಚನೆ ಸಭೆಯು ತಾರೀಕು 10-9-2021 ರಂದು ಕೆ.ಸಿ.ಎಫ್ ಅಬುಧಾಬಿ ಝೋನ್ ಅಧ್ಯಕ್ಷರಾದ ಬಹು!ಹಸೈನಾರ್ ಅಮಾನಿ ಅಜ್ಜಾವರ ಇವರ ಅದ್ಯಕ್ಷತೆಯಲ್ಲಿ ಅಬುಧಾಬಿ ಕೆ.ಸಿ.ಎಫ್ ಸೆಂಟರಿನಲ್ಲಿ ನಡೆಯಿತು.
ಸಭೆಯಲ್ಲಿ ಕೆ.ಸಿ.ಎಫ್ ಅಬುಧಾಬಿ ಗ್ರಾಂಡ್ ಮೀಲಾದ್ ಸಮಿತಿ ಚೈರ್ಮಾನ್ ಹಾಜಿ!ಮುಹಮ್ಮದ್ ಅಲಿ ಬ್ರೈಟ್ ಮಾರ್ಬಲ್,ಜನರಲ್ ಕನ್ವಿನರಾಗಿ ಮುಹಮ್ಮದ್ ಹಕೀಮ್ ತುರ್ಕಳಿಕೆ,ಹಣಕಾಸು ಕಾರ್ಯದರ್ಶಿಯಾಗಿ ಎಂಜಿನಿಯರ್ ಮನ್ಸೂರ್ ಚಿಕ್ಕಮಂಗಳೂರು,
ಹಾಗೂ ಕೆ.ಸಿ.ಎಫ್ ಅಬುಧಾಬಿ ಝೋನ್ ಅಧೀನದಲ್ಲಿರುವ ಏಳು ಸೆಕ್ಟರಿನ ನೂರ ಒಂದು ಸದಸ್ಯರನ್ನು ಒಳಗೊಂಡ ತಂಡವನ್ನು ಸ್ವಾಗತ ಸಮಿತಿ ಸಭೆಯಲ್ಲಿ ಆಯ್ಕೆಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ