ಅಕ್ಟೋಬರ್ 15 ರಂದು ಕೆ.ಸಿ.ಎಫ್ ಅಬುಧಾಬಿ ವತಿಯಿಂದ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಾಫ (ಸ.ಅ) ಜನ್ಮದಿನಾಚರಣೆಯ ಪ್ರಯುಕ್ತ ನಡೆಯುವ ಗ್ರಾಂಡ್ ಮೀಲಾದ್ ಸ್ವಾಗತ ಸಮಿತಿಯ ರಚನೆ ಸಭೆಯು ತಾರೀಕು 10-9-2021 ರಂದು ಕೆ.ಸಿ.ಎಫ್ ಅಬುಧಾಬಿ ಝೋನ್ ಅಧ್ಯಕ್ಷರಾದ ಬಹು!ಹಸೈನಾರ್ ಅಮಾನಿ ಅಜ್ಜಾವರ ಇವರ ಅದ್ಯಕ್ಷತೆಯಲ್ಲಿ ಅಬುಧಾಬಿ ಕೆ.ಸಿ.ಎಫ್ ಸೆಂಟರಿನಲ್ಲಿ ನಡೆಯಿತು.
ಸಭೆಯಲ್ಲಿ ಕೆ.ಸಿ.ಎಫ್ ಅಬುಧಾಬಿ ಗ್ರಾಂಡ್ ಮೀಲಾದ್ ಸಮಿತಿ ಚೈರ್ಮಾನ್ ಹಾಜಿ!ಮುಹಮ್ಮದ್ ಅಲಿ ಬ್ರೈಟ್ ಮಾರ್ಬಲ್,ಜನರಲ್ ಕನ್ವಿನರಾಗಿ ಮುಹಮ್ಮದ್ ಹಕೀಮ್ ತುರ್ಕಳಿಕೆ,ಹಣಕಾಸು ಕಾರ್ಯದರ್ಶಿಯಾಗಿ ಎಂಜಿನಿಯರ್ ಮನ್ಸೂರ್ ಚಿಕ್ಕಮಂಗಳೂರು,
ಹಾಗೂ ಕೆ.ಸಿ.ಎಫ್ ಅಬುಧಾಬಿ ಝೋನ್ ಅಧೀನದಲ್ಲಿರುವ ಏಳು ಸೆಕ್ಟರಿನ ನೂರ ಒಂದು ಸದಸ್ಯರನ್ನು ಒಳಗೊಂಡ ತಂಡವನ್ನು ಸ್ವಾಗತ ಸಮಿತಿ ಸಭೆಯಲ್ಲಿ ಆಯ್ಕೆಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ