ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಅಧೀನದಲ್ಲಿ ಎರಡು ವರ್ಷಕ್ಕೊಮ್ಮೆ ಶಾಖೆ ಯಿಂದ ರಾಜ್ಯ ಮಟ್ಟದ ವರೆಗೆ ನಡೆಯುವ ಕಲಾ-ಸಾಹಿತ್ಯ ಸ್ಪರ್ಧೆ ‘ಎಸ್ಸೆಸ್ಸೆಫ್ ಪ್ರತಿಭೋತ್ಸವ’ ಇದರ ಸುಳ್ಯ ಸೆಕ್ಟರ್ ಸಮಿತಿಯನ್ನು, ಸೆಕ್ಟರ್ ಅಧ್ಯಕ್ಷರಾದ ಸಿದ್ದೀಖ್ ಬಿ ಎ ಯವರ ಅಧ್ಯಕ್ಷತೆಯಲ್ಲಿ ನಡೆದ ಸೆಕ್ಟರ್ ಸಭೆಯಲ್ಲಿ ರಚನೆಮಾಡಲಾಯಿತು.
ಚೇರ್ಮನ್ ಆಗಿ ಬಶೀರ್ ಕಲ್ಲುಮುಟ್ಲು, ಕನ್ವೀನರ್ ಆಗಿ ಮಶೂದ್ ಹಿಮಮಿ ಏಣಾವರ, ಕೋಶಾಧಿಕಾರಿ ಯಾಗಿ ಅಶ್ರಫ್ ಚಡಾವು, ವೈಸ್ ಚೇರ್ಮನ್ ಆಗಿ ಶಾಕಿರ್ ಮೊಗರ್ಪಣೆ, ಶಾಹಿದ್ ಇರ್ಫಾನ್ ಏಣಾವರ, ಜೊ.ಕನ್ವೀನರ್ ಆಗಿ ಶರೀಫ್ ಜಯನಗರ,ಆಸಿಫ್ ಮೊಗರ್ಪಣೆ,ಇಜಾಝ್ ಗೂನಡ್ಕ ಇವರನ್ನು ಆಯ್ಕೆಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ