ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಅಧೀನದಲ್ಲಿ ಎರಡು ವರ್ಷಕ್ಕೊಮ್ಮೆ ಶಾಖೆ ಯಿಂದ ರಾಜ್ಯ ಮಟ್ಟದ ವರೆಗೆ ನಡೆಯುವ ಕಲಾ-ಸಾಹಿತ್ಯ ಸ್ಪರ್ಧೆ ‘ಎಸ್ಸೆಸ್ಸೆಫ್ ಪ್ರತಿಭೋತ್ಸವ’ ಇದರ ಸುಳ್ಯ ಸೆಕ್ಟರ್ ಸಮಿತಿಯನ್ನು, ಸೆಕ್ಟರ್ ಅಧ್ಯಕ್ಷರಾದ ಸಿದ್ದೀಖ್ ಬಿ ಎ ಯವರ ಅಧ್ಯಕ್ಷತೆಯಲ್ಲಿ ನಡೆದ ಸೆಕ್ಟರ್ ಸಭೆಯಲ್ಲಿ ರಚನೆಮಾಡಲಾಯಿತು.
ಚೇರ್ಮನ್ ಆಗಿ ಬಶೀರ್ ಕಲ್ಲುಮುಟ್ಲು, ಕನ್ವೀನರ್ ಆಗಿ ಮಶೂದ್ ಹಿಮಮಿ ಏಣಾವರ, ಕೋಶಾಧಿಕಾರಿ ಯಾಗಿ ಅಶ್ರಫ್ ಚಡಾವು, ವೈಸ್ ಚೇರ್ಮನ್ ಆಗಿ ಶಾಕಿರ್ ಮೊಗರ್ಪಣೆ, ಶಾಹಿದ್ ಇರ್ಫಾನ್ ಏಣಾವರ, ಜೊ.ಕನ್ವೀನರ್ ಆಗಿ ಶರೀಫ್ ಜಯನಗರ,ಆಸಿಫ್ ಮೊಗರ್ಪಣೆ,ಇಜಾಝ್ ಗೂನಡ್ಕ ಇವರನ್ನು ಆಯ್ಕೆಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ