ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಎಸ್ಸೆಸ್ಸೆಪ್ ಧ್ವಜ ದಿನದ ಪ್ರಯುಕ್ತ ಸಂಘಟನೆಗೆ ನಾಯಕತ್ವ ನೀಡಿ ಸಂಘಟನೆಯನ್ನು ಕಟ್ಟಿ ಬೆಳೆಸಿದ ಪೂರ್ವಿಕರು ನಾಯಕರು ಹಾಗೂ ನವ ನಾಯಕರ ಸಮಾಗಮ ರೂಟ್ ಅಪ್ ರೂಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗರವರ ಅಧ್ಯಕ್ಷತೆಯಲ್ಲಿ ಅಲ್ ಮದೀನಾ ಮಂಜನಾಡಿಯಲ್ಲಿ ನಡೆಯಿತು.ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಕೋಶಾಧಿಕಾರಿ ಹುಸೈನ್ ಸಅದಿ ಕೆ.ಸಿ.ರೋಡ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಪಿ,ಇಶಾರ ಪತ್ರಿಕೆಯ ಪ್ರಧಾನ ಸಂಪಾದಕ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಎಸ್.ಎಂ.ಎ ರಾಜ್ಯಾಧ್ಯಕ್ಷ ಕೆ.ಕೆ.ಎಂ ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ಸುರಿಬೈಲು,ಹಸೈನಾರ್ ಆನೆಮಹಲ್,ಮಹಮ್ಮದ್ ಮದನಿ ಸಾಮಣಿಗೆ,ಇಸ್ಮಾಯಿಲ್ ಸಅದಿ ಕಿನ್ಯ, ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್,ಅಬೂಬಕ್ಕರ್ ಸಖಾಫಿ ಬಾಳೆಪುಣಿ,ಮಹಮ್ಮದ್ ಕುಂಞಿ ಉಪ್ಪಿನಂಗಡಿ,ಬಿ.ಎ ಇಬ್ರಹಿಂ ಸಖಾಫಿ ದಾವಣಗೆರೆ,ಬಶೀರ್ ಜಿ.ಕೆರೆ,ಇಸ್ಮಾಯಿಲ್ ಮಾಸ್ಟರ್ ಮಂಗಿಲಪದವು ಮೊದಲಾದ ಸಂಘಟನಾ ಕಾರ್ಯಾಚರಣೆಯ ಸಮಯದ ಅನುಭವಗಳನ್ನು ಹಂಚಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಪ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ, ರಾಜ್ಯ ಕಾರ್ಯದರ್ಶಿ ಎನ್.ಸಿ ರಹೀಂ,ನಾಯಕರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ,ಮಹಮ್ಮದಲಿ ತುರ್ಕಳಿಕೆ ಮೊದಲಾದವರು ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿದರು.ಕಾರ್ಯದರ್ಶಿ ಕೆ.ಎಂ ಮುಸ್ತಫಾ ನ ಈಮಿ ಕಾರ್ಯಕ್ರಮ ನಿರೂಪಿಸಿದರ.ಕಾರ್ಯದರ್ಶಿ ಹುಸೈನ್ ಸಅದಿ ಹೊಸ್ಮಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ