ಮಂಗಳೂರು: ಸರಳ, ಸಾತ್ವಿಕ ಉಲಮಾ ನಾಯಕ ಮರ್ಹೂಮ್ ಸಿ.ಪಿ ಮುಹಮ್ಮದ್ ಕುಂಙಿ ಉಸ್ತಾದ್ (ಮಂಜನಾಡಿ ಉಸ್ತಾದ್)ಅವರ ಅನುಸ್ಮರಣಾ ಕಾರ್ಯಕ್ರಮ ಮಂಜನಾಡಿ ಜುಮಾ ಮಸೀದಿಯಲ್ಲಿ
ಅಬ್ದುಲ್ ಕರೀಮ್ ಫೈಝಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ ಮುಸ್ಲಿಯಾರ್ ಸಜಿಪ ದುಃಅ ನಡೆಸಿದರು, ಮಂಜನಾಡಿ ಮುದರ್ರಿಸ್ ಪಿ.ಎ. ಆಹ್ಮದ್ ಬಾಖವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಯುವ ವಾಗ್ಮಿ ರಫೀಖ್ ಸಅದಿ ದೇಲಂಪಾಡಿ ಮುಖ್ಯ ಭಾಷಣ ನಡೆಸಿದರು.
ಕಾರ್ಯಕ್ರಮದಲ್ಲಿ
“ಗಲ್ಫ್ ಕೂಟಾಯಿಮ” ವಾಟ್ಸ್ಆ್ಯಪ್ ಗ್ರೂಪಿನಿಂದ 150 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ SYS ಅಧ್ಯಕ್ಷ ಅಬ್ದುರ್ರಝಾಕ್ ಮದನಿ, ಅಬ್ದುಲ್ ಅಝೀಝ್ , ಎನ್ ಎಸ್ ಕರೀಮ್ ಹಾಜಿ , ಮುಹಮ್ಮದ್ ಹಾಜಿ ಖಂಡಿಕ, ಕೆಎಮ್ಕೆ ಮಂಜನಾಡಿ, ಮೊದಲಾದವರು ಉಪಸ್ಥಿತಿಯಿದ್ದರು.
ಅಬ್ದುಲ್ ಅಝೀಝ್ ಪರ್ತಿಪ್ಪಾಡಿ, ಅಲಿಕುಂಙಿ ಹಾಜಿ ಪಾರೆ ಸಂದೇಶ ಭಾಷಣ ಮಾಡಿದರು .
ಕಾರ್ಯಕ್ರಮವನ್ನು ಇಬ್ರಾಹಿಮ್ ಅಹ್ಸನಿ ಸ್ವಾಗತಿಸಿ, ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ