ದಮ್ಮಾಮ್: ಸೆ.23. ಸೌದಿ ಅರೇಬಿಯಾದ ದಮ್ಮಾಮ್ ನಲ್ಲಿ ವೃತ್ತಿಯಲ್ಲಿದ್ದ ಮೂಲತಃ ಬಿಹಾರದ ನಿವಾಸಿ ಲಾಲ್ ಮೋಹನ್ ಶಾ ಎಂಬವರು ಕಳೆದ ಏಳು ವರ್ಷಗಳಿಂದ ಸರಿಯಾಗಿ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಕೆಸಿಎಫ್ ದಮ್ಮಾಮ್ ಝೋನ್ ಸಾಂತ್ವಾನ ಇಲಾಖೆಯ ಅಧ್ಯಕ್ಷ ಬಾಷ ಗಂಗಾವಳಿ ಹಾಗೂ ಕನ್ವಿನರ್ ಇಸ್ಹಾಕ್ ಸಿ.ಐ.ಫಜೀರ್ ಸಂಕಷ್ಟದಲ್ಲಿದ್ದ ಲಾಲ್ ಮೋಹನ್ ಶಾ ಅವರನ್ನು ಸಂಪರ್ಕಿಸಿ ಸಂಘಟನೆಯಿಂದಾಗುವ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡುವುದಾಗಿ ಭರವಸೆ ಕೊಟ್ಟು ಧೈರ್ಯ ತುಂಬಿದ್ದರು.
ಅದರಂತೆ, ಊರಿಗೆ ತೆರಳಲು ಬೇಕಾದ ಎಲ್ಲಾ ಕಾನೂನು ಪತ್ರಗಳನ್ನು ಸರಿಪಡಿಸಿ
ಸಂಘಟನೆಯಿಂದ ಆರ್ಥಿಕ ನೆರವು ನೀಡಿ, ಇಂದು ದಮ್ಮಾಮ್ ವಿಮಾನ ನಿಲ್ದಾಣ ಮೂಲಕ ತವರಿಗೆ ಕಳುಹಿಸಿಕೊಡಲಾಯಿತು.
ಕೆಸಿಎಫ್ ನ ಸಮಾಜಮುಖಿ ಸೇವೆಗೆ ಶುಭ ಹಾರೈಸಿದ ಲಾಲ್ ಮೋಹನ್ ಶಾ ದಮ್ಮಮ್ ವಿಮಾನ ನಿಲ್ದಾಣದಲ್ಲಿ ಬಾಷ ಗಂಗಾವಳಿಯನ್ನು ಆಲಿಂಗಿಸಿ ತನ್ನ ಪಯಣವನ್ನು ಆರಂಬಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ