ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಅಧೀನದಲ್ಲಿ ಎರಡು ವರ್ಷಕ್ಕೊಮ್ಮೆ ಶಾಖಾ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ನಡೆಯುವ ಕಲಾ-ಸಾಹಿತ್ಯ ಸ್ಪರ್ಧೆ ಎಸ್ಸೆಸ್ಸೆಫ್ ಪ್ರತಿಭೋತ್ಸ ಇದರ ಮೂರುಗೋಳಿ ಸೆಕ್ಟರ್ ಸಮಿತಿಯನ್ನು , ಸೆಕ್ಟರ್ ಅಧ್ಯಕ್ಷರಾದ ಫಿರೋಝ್ ಮುಈನಿ ಅಸ್ಸಹದಿ ಯವರ ಅಧ್ಯಕ್ಷತೆಯಲ್ಲಿ ನಡೆದ ಸೆಕ್ಟರ್ ಸಭೆಯಲ್ಲಿ ರಚನೆ ಮಾಡಲಾಯಿತು.
ಚೇರ್ಮನ್ ಆಗಿ ಆಶಿಕ್ ಉಜಿರೆಬೆಟ್ಟು, ಕನ್ವೀನರ್ ಆಗಿ ಹಾಶಿರ್ ಸಖಾಫಿ ತುರ್ಕಳಿಕೆ, ವೈಸ್ ಚೇರ್ಮನ್ ಗಳಾಗಿ ಇಸ್ಮಾಯಿಲ್ ಹಿಮಮಿ ಸಖಾಫಿ ತುರ್ಕಳಿಕೆ, ನೌಷಾದ್ ಮುಸ್ಲಿಯಾರ್ ತುಂಬೆದಡ್ಕ , ಇರ್ಫಾದ್ ಕಳಂಜಿಬೈಲು, ವೈಸ್ ಕನ್ವಿನರ್ಗಳಾಗಿ ನಾಸಿರ್ ಅಳಕ್ಕೆ, ಹುದೈಫ ಕುದ್ರಡ್ಕ, ರಮೀಝ್ ಮುಸ್ಲಿಯಾರ್ ಕಲ್ಲೇರಿ, ಸಿನಾನ್ ಮೂರುಗೋಳಿ, ಹರ್ಷದ್ ಅಳಕ್ಕೆ, ಪಯಾಝ್ ತುರ್ಕಳಿಕೆ, ಆಶಿಫ್ ಮುಹೀನಿ ರಾಝಾ ತುಂಬೆದಡ್ಕ, ಹಾರಿಶ್ ಉಜಿರೆಬೆಟ್ಟು, ಶಾಹುಲ್ ಹಮೀದ್ ಅಳಕ್ಕೆ, ಮತ್ತು ಪೈನಾಂಶಿಯಲ್ ಸೆಕ್ರೆಟರಿಗಳಾಗಿ ಮುಸ್ತಫ ಸಖಾಫಿ ಬೇಂಗಿಲ , ಬದ್ರುದ್ದೀನ್ ಕಕ್ಕೆಪದವು, ಲತೀಫ್ ಸ’ಅದಿ ಕಳಂಜಿಬೈಲು, ತಮೀಮ್ ಮದನಿ ಮೂರುಗೋಳಿ, ಜಮಾಲ್ ಕುದ್ರಡ್ಕ ಮತ್ತು ಇರ್ಷಾದ್ ಕುದ್ರಡ್ಕ ಇವರುಗಳನ್ನು ಆಯ್ಕೆಮಾಡಲಾಯಿತು .
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ