ಉಜಿರೆ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ರಿ.) ಕರ್ನಾಟಕ ರಾಜ್ಯದ ವತಿಯಿಂದ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುವ ಸಾಂಸ್ಕೃತಿಕ ಹಾಗೂ ಪ್ರತಿಭಾನ್ವೇಷಣಾ ಕಾರ್ಯಕ್ರಮ ಪ್ರತಿಭೋತ್ಸವ -2021 ಇದರ ಉಜಿರೆ ಸೆಕ್ಟರ್ ಇದರ ನಿರ್ವಾಹಣ ಸಮಿತಿ ಚೇರ್ಮೆನ್ ಆಗಿ ಅನ್ಸಾರ್ ಸಅದಿ ಮಾಚಾರು ಕನ್ವೀನರ್ ಆಗಿ ಎಂ.ಮುಬೀನ್ ಉಜಿರೆ ಆಯ್ಕೆಯಾಗಿದ್ದಾರೆ.
ವೈಸ್ ಚೇರ್ಮೆನ್ ಆಗಿ ಆಸಿಫ್ ಎಸ್.ಎ ವೈಸ್ ಕನ್ವೀನರ್ ಆಗಿ ಅನ್ವರ್ ಅತ್ತಾಜೆ, ಹಬೀಬ್ ಬೆಳಾಲು ಫೈನಾನ್ಸ್ ಸೆಕ್ರೆಟರಿಯಾಗಿ ಹಕೀಂ ಜಿ.ಕೆ ಕಕ್ಕಿಂಜೆ ಯವರನ್ನು ಆಯ್ಕೆ ಮಾಡಲಾಗಿದೆ.ಸದಸ್ಯರಾಗಿ ಎಂ.ಶರೀಫ್ ಬೆರ್ಕಳ, ಇಕ್ಬಾಲ್ ಮಾಚಾರು, ಅಬ್ದುಲ್ ಬಾಸಿತ್ ಹಿಮಮಿ ಸಖಾಫಿ ಬೆಳಾಲು, ಮಜೀದ್ ಅತ್ತಾಜೆ, ಶರ್ವಾನಿ ರಝ್ವಿ ನೆರಿಯ ಇವರನ್ನು ಆಯ್ಕೆಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ