ಪುತ್ತೂರು: ಎಸ್.ಎಸ್.ಎಫ್, ಎಸ್.ವೈ.ಎಸ್ ಹಾಗೂ ಜೆ.ಸಿ.ಸಿ ಸುನ್ನೀ ಫ್ರೆಂಡ್ಸ್ ಬನ್ನೂರು ಇವುಗಳ ಸಂಯುಕ್ತ ಅಶ್ರಯದಲ್ಲಿ ಬನ್ನೂರು ಸುನ್ನೀ ಸೆಂಟರ್ ಇದರ ಅರ್ಧ ವಾರ್ಷಿಕದ ಪ್ರಯುಕ್ತ ಪುತ್ತೂರು ಸರಕಾರಿ ಆಸ್ಪತ್ರೆಯ ವಠಾರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರರಣಾ ಕಾರ್ಯಕ್ರಮ ಸಯ್ಯದ್ ಉಮ್ಮರ್ ತಂಙಳ್ ಬನ್ನೂರು ನೇತೃತ್ವದಲ್ಲಿ ನಡೆಯಿತು.
ಎಸ್.ವೈ.ಎಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮುಸ್ಲಿಯಾರ್ ಬನ್ನೂರು ಮಾತನಾಡಿ ” ಆರು ತಿಂಗಳ ಅವಧಿಯಲ್ಲಿ ಬನ್ನೂರು ಸುನ್ನೀ ಸೆಂಟರ್ ಹಲವು ಸಾಂತ್ವನ, ಸಾಮಾಜೀಕ ಕಾರ್ಯಕ್ರಮವನ್ನು ನಡೆಸುತ್ತಾ ಹಲವಾರು ಬಡವರೀಗೆ ಆಶಾ ಕಿರಣವಾಗಿ ಮುನ್ನಡೆಯುತ್ತಿದೆ ಆರು ತಿಂಗಳ ಕಾರ್ಯ ಚಟುಟಿಕೆಯ ಸವಿ ನೆನಪಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದರು.
ಈ ಸಂಧರ್ಭದಲ್ಲಿ ಬನ್ನೂರು ಜಮಾಅತ್ ಕಮಿಟಿ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಲಕ್ಕೀ ಸ್ಟಾರ್, ಸುನ್ನೀ ಸೆಂಟರ್ ಅಧ್ಯಕ್ಷರಾದ ಫಾರೂಕ್ ಬನ್ನೂರು, ಎಸ್.ಎಸ್.ಎಫ್ ಉಪಾಧ್ಯಕ್ಷರಾದ ಸಮೀರ್ ಬನ್ನೂರು, ಸಾಂತ್ವನ ವಿಭಾಗ ಅಧ್ಯಕ್ಷರಾದ ರಿಯಾಝ್ ಪಾಪ್ಲಿ ಬನ್ನೂರು, ಜೆ.ಸಿ.ಸಿ ಸದಸ್ಯರಾದ ಬಶೀರ್ ಬನ್ನೂರು, ಸುನ್ನೀ ಸೆಂಟರ್ ಸದಸ್ಯರುಗಳಾದ ಮುಹಮ್ಮದ್ ಅಕ್ಕರೆ, ಸ್ವದೀಕ್ ಬನ್ನೂರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್