ಸೆಪ್ಟೆಂಬರ್ 30 ರಂದು ರಾತ್ರಿ 7 ಗಂಟೆಗೆ ಅಲ್ ಮಫಾಝ್ ಮೂಡಬಿದ್ರೆಯಲ್ಲಿ ಎಸ್.ವೈ.ಎಸ್ ಮೂಡಬಿದ್ರೆ ಸೆಂಟರ್ ಮಹಾಸಭೆ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಸಲಾಂ ಮದನಿ ಮಾರ್ನಾಡ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಡಿ ಎಚ್ ಇಬ್ರಾಹಿಂ ಸಅದಿ ಕೆರೆಬಳಿ ಉದ್ಘಾಟಿಸಿದರು.
ಎಸ್.ವೈ.ಎಸ್ ದ.ಕ ಜಿಲ್ಲೆ(ವೆಸ್ಟ್) ಅಧ್ಯಕ್ಷರಾದ ಮಹಮ್ಮದ್ ಅಲಿ ಸುರಿಬೈಲ್ ಸಖಾಫಿ ಯವರು ಸಂಘಟನೆಯು ಬಂದ ಹಾದಿ ಹಾಗೂ ಸಂಘಟನೆಯ ಉದ್ದೇಶದ ಬಗ್ಗೆ ಹಲವು ಉದಾಹರಣೆಗಳ ಸಮೇತ ವಿವರಿಸಿದರು.
ಎಸ್.ವೈ.ಎಸ್ ದ.ಕ ಜಿಲ್ಲೆ(ವೆಸ್ಟ್) ಪ್ರ.ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಉಸ್ತಾದ್ ಕಾವೂರ್ ತರಗತಿ ನಡೆಸಿದರು.

ನೂತನ ಸಮಿತಿಯ ಅಧ್ಯಕ್ಷರಾಗಿ:- ಅಬ್ದುಲ್ ಸಲಾಂ ಮದನಿ ಉಸ್ತಾದ್ (ಮಾರ್ನಾಡ್), ಪ್ರಧಾನ ಕಾರ್ಯದರ್ಶಿ:- ಅಬ್ದುಲ್ ಲತೀಫ್ (ಉಳ್ಳಾಲ ಕೆರೆಬಳಿ) ,ಕೋಶಾಧಿಕಾರಿ ಹನೀಫ್ (ಗಂಟಲ್ ಕಟ್ಟೆ), ಉಪಾಧ್ಯಕ್ಷರು ಪಿ.ಹೆಚ್ ಉಸ್ಮಾನ್ (ಕೆರೆಬಳಿ), ದಅವಾ ಕಾರ್ಯದರ್ಶಿ:- ಎಲ್.ಹೆಚ್ ಶರೀಫ್ ಸಅದಿ (ಮೂಡಬಿದ್ರೆ), ಇಸಾಬಾ ಕಾರ್ಯದರ್ಶಿ:- ಸರ್ಫರಾಝ್ (ಪುತ್ತಿಗೆ), ಓರ್ಗ ನೈಸ್ ಕಾರ್ಯದರ್ಶಿ:- ಅಬ್ದುಲ್ ಜಬ್ಬಾರ್ (ಅಪೂರ್ವ ನಗರ), ಸೋಶಿಯಲ್ ಕಾರ್ಯದರ್ಶಿ:- ಎಮ್
ಎ. ಖಾದರ್ (ಗುಂಡುಕಲ್ಲು)ಹಾಗೂ 17 ಕಾರ್ಯಕಾರಿ ಸದಸ್ಯರುಗಳು
ಒಟ್ಟು 25 ಸದಸ್ಯರೊಳಗೊಂಡ ನೂತನ ಸಮಿತಿಯನ್ನು ರಚಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ