ಬಂಟ್ವಾಳ:ಮದನೀಸ್ ಅಸೋಸಿಯೇಶನ್ ಬಂಟ್ವಾಳ ತಾಲೂಕು ಸಮಿತಿ ಇದರ ವತಿಯಿಂದ ಎಟ್ಟಿಕ್ಕುಳಂ ನಲ್ಲಿ ನವೆಂಬರ್ ನಲ್ಲಿ ನಡೆಯುವ ತಾಜುಲ್ ಉಲಮಾ ಉಸ್ತಾದರ ಉರೂಸ್ ಪ್ರಯುಕ್ತ ನಾಳೆ(ಅಕ್ಟೋಬರ್ 5 ಮಂಗಳವಾರ)ಬೆಳಿಗ್ಗೆ ಹತ್ತು ಗಂಟೆಗೆ ಮುದುಂಗಾರು ಕಟ್ಟೆ ಹಯಾತುಲ್ ಇಸ್ಲಾಮ್ ಜುಮಾ ಮಸೀದಿಯಲ್ಲಿ ತಾಜುಲ್ ಉಲಮಾ ಅನುಸ್ಮರಣೆ ನಡೆಯಲಿದೆ.
ದುವಾ ನೇತೃತ್ವ ಸಯ್ಯಿದ್ ಹಬೀಬುಲ್ಲ ತಂಙಳ್ ಪೆರುವಾಯಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮದನೀಸ್ ಬಂಟ್ವಾಳ ಸಮಿತಿ ಅಧ್ಯಕ್ಷರಾದ ಬಹು ಸಲೀಂ ಮದನಿ ಬೈರಿಕಟ್ಟೆ ವಹಿಸಲಿದ್ದಾರೆ .
ಸಭೆಯನ್ನು ಕೇಂದ್ರ ಮದನೀಸ್ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಮದನಿ ಜೆಪ್ಪು ಉದ್ಘಾಟಿಸಲಿದ್ದಾರೆ.
ಕೇಂದ್ರ ಮದನೀಸ್ ಉಪಾಧ್ಯಕ್ಷ ಬಶೀರ್ ಮದನಿ ಕೂಳೂರು ಅನುಸ್ಮರಣೆ ಭಾಷಣ ಮಾಡಲಿದ್ದಾರೆ ಎಂದು ಬಂಟ್ವಾಳ ಮದನೀಸ್ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಆಲಂಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್