ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯು ಆಯೋಜಿಸುವ ಇಶ್ಕ್ ಎ ರಸೂಲ್ (ﷺ ) ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ 2021 ಅಕ್ಟೋಬರ್ 8 ಶುಕ್ರವಾರ ರಾತ್ರಿ ಬಹರೈನ್ ಸಮಯ 8 ಗಂಟೆಗೆ ಸರಿಯಾಗಿ ಝೂಮ್ ಮುಖಾಂತರ ನಡೆಯಲಿದೆ.
ರಾಷ್ಟೀಯ ಸಮಿತಿ ಅಧ್ಯಕ್ಷರಾದ ವಿಟ್ಟಲ್ ಜಮಾಲುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರಾದ ಅಸ್ಸಯ್ಯಿದ್ ಅಲೀ ಬಾಫಕಿ ತಂಙಳ್ ರವರು ದುವಾಶೀರ್ವಚನ ನಡೆಸಲಿದ್ದಾರೆ.
ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೇಖ್ ಬಾವ ಮಂಗಳೂರು ರವರು ಉದ್ಘಾಟನೆ ಮಾಡಲಿರುವ ಸಮಾರಂಭದಲ್ಲಿ ಮದನೀಯಂ ಕಾರ್ಯಕ್ರಮದ ಮೂಲಕ ಜನ ಸಾಗರದ ಮನ ಗೆದ್ದ
ಅಬ್ದುಲ್ಲತೀಫ್ ಸಖಾಫಿ ಕಾಂತಪುರಂ ರವರು ಮುಖ್ಯ ಪ್ರಭಾಷಣವನ್ನು ಮಾಡಲಿದ್ದಾರೆ.
ಆನ್ಲೈನ್ ಮೂಲಕ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಯಶಸ್ವಿಗೊಳಿಸಬೇಕಾಗಿ ಮೀಲಾದ್ ಸಮಿತಿ ಚೇರ್ಮ್ಯಾನ್ ಜನಾಬ್ ಅಲೀ ಮುಸ್ಲಿಯಾರ್, ವೈಸ್ ಚೇರ್ಮ್ಯಾನ್ ಬಶೀರ್ ಕಾರ್ಲೆ, ಜನರಲ್ ಕನ್ವೀನರ್ ಇಬ್ರಾಹಿಂ ಸಅದಿ ಹಾಗೂ ಫೈನಾನ್ಸ್ ಸೆಕ್ರೆಟರಿ ರಿಯಾಜ್ ಸುಳ್ಯ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು