ಮದನೀಸ್ ಅಸೋಸಿಯೇಶನ್ ಬಂಟ್ವಾಳ ತಾಲೂಕು ಸಮಿತಿ
ಇದರ ವತಿಯಿಂದ ಅಕ್ಟೋಬರ್ 5 ಮಂಗಳವಾರ ಬೆಳಿಗ್ಗೆ ಹತ್ತು ಗಂಟೆಗೆ ಮುದುಂಗಾರುಕಟ್ಟೆ ಹಿದಾಯತುಲ್ ಇಸ್ಲಾಂ ಮಸ್ಜಿದ್ ನಲ್ಲಿ ನಡೆಯುವ ತಾಜುಲ್ ಉಲಮಾ ಅನುಸ್ಮರಣಾ ಪ್ರಯುಕ್ತ ಬಂಟ್ವಾಳ ತಾಲೂಕಿನ ಕೆಲಸವಿಲ್ಲದ ಮದನಿ ಉಸ್ತಾದರಿಗೆ ಕಿಟ್ ವಿತರಣೆ ಕಾರ್ಯಕ್ರಮ ಇಂದು ಕಲ್ಲಡ್ಕದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಹು BA ಸಲೀಂ ಮದನಿ ಬೈರಿಕಟ್ಟೆ ವಹಿಸಿದ್ದರು.ಬಂಟ್ವಾಳ ತಾಲೂಕು ಉಪಾಧ್ಯಕ್ಷರಾದ ಅಬ್ದುಲ್ ಲತೀಫ್ ಮದನಿ ಕಲ್ಲಡ್ಕ ಹಾಗೂ,SYS ಮಾಣಿ ಸೆಂಟರ್ ಕೋಶಾಧಿಕಾರಿ ದಾವೂದ್ ಕಲ್ಲಡ್ಕ,SYS ಕಲ್ಲಡ್ಕ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಫಲಾಹ್,ಬಿಲ್ಡಿಂಗ್ ಮಾಲಕರಾದ ಇಸ್ಮಾಯಿಲ್ ಟೈಲರ್ ಕಲ್ಲಡ್ಕ ಉಪಸ್ಥಿತರಿದ್ದರು.ಬಂಟ್ವಾಳ ತಾಲೂಕು ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಆಲಂಪಾಡಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ