ಶಾರ್ಜಾ: ಯು.ಎ.ಇ ಕರ್ನಾಟಕ ಕಲ್ಚರಲ್ ಫೌಂಡೇಶನ್ ಹೊರತರುತ್ತಿರುವ ಗಲ್ಫ್ ಇಶಾರ ಕನ್ನಡ ಮಾಸಿಕದ 2018 ನೇ ಸಾಲಿನ ಚಂದಾದಾರ ಅಭಿಯಾನದಲ್ಲಿ ನ್ಯಾಷನಲ್ ಪಬ್ಲಿಕೇಷನ್ ಡಿವಿಷನ್ ಘೋಷಿಸಿದ ಉಮ್ರಾ ಯಾತ್ರೆಗೆ ಕೆ.ಸಿ.ಎಫ್ ಅಜ್ಮಾನ್ ಝೋನ್ ರಿಲೀಫ್ ಕಾರ್ಯದರ್ಶಿ ಅಬ್ದುಲ್ ಖಾದರ್ ಕೊಡಿಪ್ಪಾಡಿ ಆಯ್ಕೆಯಾಗಿದ್ದಾರೆ. ಅತೀ ಹೆಚ್ಚು ಚಂದಾದಾರರನ್ನು ಸೇರಿಸಿದ ಕೂಟದಲ್ಲಿ ಇವರು ಮೊದಲಿಗಾರಾಗಿದ್ದಾರೆ.
ಮೃದು ಸ್ವಭಾವದ ಮೂಲಕ ಎಲ್ಲರೊಂದಿಗೂ ಬಹಳ ಆತ್ಮೀಯತೆಯಿಂದ ಬೆರೆಯುವ ಖಾದರ್ ಕೊಡಿಪ್ಪಾಡಿ ನಿಷ್ಠಾವಂತ ಕಾರ್ಯಕರ್ತ ಮತ್ತು ಉತ್ತಮ ಸಂಘಟನಾ ಚತುರನಾಗಿದ್ದಾರೆ. ಕಾರ್ಯಕರ್ತರನ್ನು ಆಧ್ಯಾತ್ಮಿಕತೆಯೆಡೆಗೆ ಹುರಿದುಂಬಿಸುತ್ತಾ ಮೇಳ್ಘಟಕ ನೀಡುವ ಪ್ರತಿಯೊಂದು ಯೋಜನೆಗಳನ್ನು ಅನುಷ್ಠಾನಗೊಳಿಸಿ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತ ಪ್ರತಿಯೊಬ್ಬ ಕಾರ್ಯಕರ್ತನನ್ನು ಹುಡುಕಿ ಬಳಿಗೆ ಹೋಗಿ ಸಂಘಟನೆಯ ಸಂದೇಶವನ್ನು ತಲುಪಿಸುವಂತ ಶ್ರಮ ಜೀವಿಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ