ಶಾರ್ಜಾ: ಯು.ಎ.ಇ ಕರ್ನಾಟಕ ಕಲ್ಚರಲ್ ಫೌಂಡೇಶನ್ ಹೊರತರುತ್ತಿರುವ ಗಲ್ಫ್ ಇಶಾರ ಕನ್ನಡ ಮಾಸಿಕದ 2018 ನೇ ಸಾಲಿನ ಚಂದಾದಾರ ಅಭಿಯಾನದಲ್ಲಿ ನ್ಯಾಷನಲ್ ಪಬ್ಲಿಕೇಷನ್ ಡಿವಿಷನ್ ಘೋಷಿಸಿದ ಉಮ್ರಾ ಯಾತ್ರೆಗೆ ಕೆ.ಸಿ.ಎಫ್ ಅಜ್ಮಾನ್ ಝೋನ್ ರಿಲೀಫ್ ಕಾರ್ಯದರ್ಶಿ ಅಬ್ದುಲ್ ಖಾದರ್ ಕೊಡಿಪ್ಪಾಡಿ ಆಯ್ಕೆಯಾಗಿದ್ದಾರೆ. ಅತೀ ಹೆಚ್ಚು ಚಂದಾದಾರರನ್ನು ಸೇರಿಸಿದ ಕೂಟದಲ್ಲಿ ಇವರು ಮೊದಲಿಗಾರಾಗಿದ್ದಾರೆ.
ಮೃದು ಸ್ವಭಾವದ ಮೂಲಕ ಎಲ್ಲರೊಂದಿಗೂ ಬಹಳ ಆತ್ಮೀಯತೆಯಿಂದ ಬೆರೆಯುವ ಖಾದರ್ ಕೊಡಿಪ್ಪಾಡಿ ನಿಷ್ಠಾವಂತ ಕಾರ್ಯಕರ್ತ ಮತ್ತು ಉತ್ತಮ ಸಂಘಟನಾ ಚತುರನಾಗಿದ್ದಾರೆ. ಕಾರ್ಯಕರ್ತರನ್ನು ಆಧ್ಯಾತ್ಮಿಕತೆಯೆಡೆಗೆ ಹುರಿದುಂಬಿಸುತ್ತಾ ಮೇಳ್ಘಟಕ ನೀಡುವ ಪ್ರತಿಯೊಂದು ಯೋಜನೆಗಳನ್ನು ಅನುಷ್ಠಾನಗೊಳಿಸಿ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತ ಪ್ರತಿಯೊಬ್ಬ ಕಾರ್ಯಕರ್ತನನ್ನು ಹುಡುಕಿ ಬಳಿಗೆ ಹೋಗಿ ಸಂಘಟನೆಯ ಸಂದೇಶವನ್ನು ತಲುಪಿಸುವಂತ ಶ್ರಮ ಜೀವಿಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು