ಉಪ್ಪಿನಂಗಡಿ,ಅ.13: ದಿನಾಂಕ:12/10/2021 ಮಂಗಳವಾರ ಮುಂಜಾನೆ ಉಪ್ಪಿನಂಗಡಿ ಬಸ್ಸ್ ನಿಲ್ದಾಣದಲ್ಲಿ ಗರ್ಭಿಣಿ ಸಾಹಿದಾ(25) ಹಾಗೂ ಅವರ ಒಂದು ವರ್ಷದ ಮಗು ಸಾಹಿಲ್ ನಡೆದಾಡಿಕೊಂಡು ಹೋಗುತ್ತಿರುವಾಗ ಕೆ.ಎಸ್.ಅರ್.ಟಿ.ಸಿ ಬಸ್ಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ.
ಬಸ್ಸ್ ಡಿಕ್ಕಿ ಹೊಡೆದ ರಭಸಕ್ಕೆ ಅಡಿಗೆ ಬಿದ್ದು ಅಪಘಾತದ ತೀವ್ರತೆಗೆ ತಾಯಿ,ಮಗು ಜೀವಕಳೆದುಕೊಂಡಿದನ್ನು ಸೋಶಿಯಲ್ ಮೀಡಿಯಾದಲ್ಲಿ ವಿಕೃತವಾಗಿ ಕಾಮೆಂಟ್ ಹಾಕಿ ಸಂಭ್ರಮಿಸಿದ ಡ್ರೈವರ್ ಆನಂದ್ ಎಂಬವನ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಉಪ್ಪಿನಂಗಡಿ ಬ್ಲಾಕ್ ಸದಸ್ಯರಾದ ಇಕ್ಬಾಲ್ ಕೆಂಪಿ ದೂರು ದಾಖಲಿಸಿದರು.
ಝಕರಿಯ್ಯಾ ಕೊಡಿಪ್ಪಾಡಿ,
ಮುಸ್ತಫಾ ಲತೀಫಿ,ಅಬ್ದುಲ್ ಮಜೀದ್ ಮಠ, ಹಸೈನಾರ್ ಉಪ್ಪಿನಂಗಡಿ ನಿಯೋಗದಲ್ಲಿದ್ದರು.

















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್