ಕೆ.ಸಿ.ಎಫ್ ಅಬುಧಾಬಿ ವತಿಯಿಂದ “ಸ್ವಸ್ಥ ಜಗತ್ತಿನ ಪ್ರವಾದಿ” ಎಂಬ ಧೇಯ್ಯ ವಾಕ್ಯದಲ್ಲಿ ನಡೆಯುವ ಗ್ರಾಂಡ್ ಮೀಲಾದ್ ಸಮಾವೇಶ ಇಂದು ಸಂಜೆ 6:30 ಕ್ಕೆ ಝೋಮ್ ಆನ್ಲೈನ್ ಮುಖಾಂತರ ಗ್ರಾಂಡ್ ಮೀಲಾದ್ ಸ್ವಾಗತ ಸಮೀತಿ ಚೇರ್ಮೆನ್ ಹಾಜಿ!ಮುಹಮ್ಮದಲಿ ಬ್ರೈಟ್ ಮಾರ್ಬಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪ್ರಸುತ ಗ್ರಾಂಡ್ ಮೀಲಾದ್ ಸಮಾವೇಶವು ಸೆಯ್ಯದ್ ಕುಟುಂಬದ ಕಣ್ಮಣಿಯಾದ ಸೆಯ್ಯದ್ ಶಿಹಾಬುದ್ದೀನ್ ಸಖಾಫಿ ಅಲ್-ಹೈದ್ರೋಸ್ ಕಿಲ್ಲೂರ್ ತಂಘಳರ ದುಃವಾ ನೇತೃತ್ವದಲ್ಲಿ ಜರಗುವಾಗ ಮುಖ್ಯ ಪ್ರಭಾಷಕರಾಗಿ ಪ್ರಖ್ಯಾತ ಪಂಡಿತರೂ ವಾಗ್ಮಿಯೂ,ಕುಟ್ಯಾಡಿ ಸಿರಾಜುಲ್ ಹುದಾ ಶಿಲ್ಪಿ ಮೌಲಾನ!ಪೇರೋಡ್ ಅಬ್ದುರಹ್ಮಾನ್ ಸಖಾಫಿ ಉಸ್ತಾದ್ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣ ನಡೆಸಲಿರುವರು,ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸೆಯ್ಯದ್ ಮಿಸ್ಬಾಹಿ ತಂಘಳ್ ಹಾಗು ಕೆ.ಸಿ.ಎಫ್ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ನಾಯಕರು ಭಾಗವಯಿಸಲಿರುವರೆಂದು ಗ್ರಾಂಡ್ ಮೀಲಾದ್ ಸ್ವಾಗತ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ