ತುಂಬೆ: ಪವಿತ್ರ ಉಮ್ರಾ ಯಾತ್ರೆಗೈಯಲಿರುವ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾಧ್ಯಕ್ಷರಾದ,ನಾಡಿನ ಹಿರಿಯ ಸುನ್ನೀ ಉಮರಾ ನೇತಾರ,ಕೊಡುಗೈ ಧಾನಿಯಾಗಿರುವ ಜನಾಬ್!ಅಬ್ದುಲ್ ಹಮೀದ್ ಎಸ್.ಬಿ ಇವರಿಗೆ SSF ತುಂಬೆ ಶಾಖೆ ಹಾಗು ಸುನ್ನೀ ಕಲ್ಚರಲ್ ಸೆಂಟರ್ ವತಿಯಿಂದ ಬೀಳ್ಕೊಟ್ಟು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ SSF ತುಂಬೆ ಶಾಖೆಯ ಉಪಾಧ್ಯಕ್ಷರಾದ ಅಬ್ದುಲ್ ಲತೀಫ್ ಹಿಮಮಿ,ಹನೀಫ್ ಎಂ.ಎ, ಪ್ರ.ಕಾರ್ಯದರ್ಶಿ ನೌಷದ್ ತುಂಬೆ,ಶಾಖೆ ಸಂಘಟನಾ ಸಲಹೆಗಾರ ಅದಂ ಟಿ.ಎ,ಜೊತೆ ಕಾರ್ಯದರ್ಶಿ ಅಮೀನ್ ಟಿ.ಎ,ಫಯಾಝ್ ಬಿ.ತುಂಬೆ,ಕ್ಯಾಂಪಸ್ ಕಾರ್ಯದರ್ಶಿ ತೌಸೀಫ್ ತುಂಬೆ ಹಾಗು ಹಲವಾರು ಶಾಖಾ ಕಾರ್ಯಕರ್ತರು ಉಪಸ್ಥರಿದ್ದರು.
ವರದಿ:-
ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ