ಕಲ್ಲಡ್ಕ: ಎಸ್. ವೈ. ಎಸ್. ಕೆಪಿ ಬೈಲ್ ಇದರ ಮಹಾಸಭೆ ದಿನಾಂಕ 21- 10- 2021 ಗುರುವಾರ ರಾತ್ರಿ 9 ಕ್ಕೆ ಕೆ.ಪಿ ಬೈಲ್ ಮುಸ್ತಫ ರವರ ಮನೆಯಲ್ಲಿ ನಡೆಯಿತು. ಹಸೈನಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಹಮೀದ್ ಮುಸ್ಲಿಯಾರ್ ದುವಾ ನೆರವೇರಿಸಿದರು.
ನೂತನ ಸಮಿತಿ ಸಾರಥಿಗಳು
ಅಧ್ಯಕ್ಷರಾಗಿ ರಫೀಕ್ ಪವಿತ್ರ ಕೆ.ಪಿ ಬೈಲ್ ಉಪಾಧ್ಯಕ್ಷರಾಗಿ ಝಕರಿಯ
ಪ್ರಧಾನ ಕಾರ್ಯದರ್ಶಿಯಾಗಿ ಸಂಶುದ್ದೀನ್ ಕೆ.ಪಿ.
ಕೋಶಾಧಿಕಾರಿಯಾಗಿ- ಹಸೈನಾರ್
ಇಸಾಬಾ ಕಾರ್ಯದರ್ಶಿಯಾಗಿ ಮುಸ್ತಫ ಕೆ.ಪಿ
ದಅವಾ ಕಾರ್ಯದರ್ಶಿಯಾಗಿ- ಹಮೀದ್ ಮುಸ್ಲಿಯಾರ್ ರನ್ನು ಆಯ್ಕೆ ಮಾಡಲಾಯಿತು.
ಸದಸ್ಯರುಗಳಾಗಿ
ಇಬ್ರಾಹಿಂ ಕೆ.ಪಿ ಬೈಲ್
ಝಕಾರಿಯಾ ಕೆ.ಪಿ ಬೈಲ್
ಆರಿಫ್ ಕೆ.ಪಿ ಬೈಲ್ ರನ್ನು ಆಯ್ಕೆ ಮಾಡಲಾಯತು
ಸಭೆಯ ಕೊನೆಯಲ್ಲಿ ನೂತನ ಕಾರ್ಯದರ್ಶಿ ವಂದಿಸಿ ಮೂರು ಸ್ವಲಾತ್ ನೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ